Sunday, May 31, 2026

lifting project

ಗ್ರಾಮಕ್ಕೆ ಹರಿದು ಬಂದ ಕಾವೇರಿ..!

www.karnatakatv.net :ಚಾಮರಾಜನಗರ: ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಸುತ್ತೂರು ಗ್ರಾಮದ ನೀರೆತ್ತುವ ಘಟಕದಿಂದ ಕಾವೇರಿ ನೀರಾವರಿ ನಿಗಮದ ಯೋಜನೆಯಂತೆ ಕೊಳವೆ ಮೂಲಕ ನೀರು ಹರಿಸಲಾಗುತ್ತಿದೆ. ಇಂದಿನಿಂದ ಪ್ರಾಯೋಗಿಕವಾಗಿ ಕಬಿನಿ ನದಿಯಿಂದ ಚಾಮರಾಜನಗರದ ಕೋಡಿಮೋಳೆ ಕೆರೆಗೆ ನೀರು ಹರಿಬಿಡಲಾಗ್ತಿದೆ. ನೀರು ಸರಾಗವಾಗಿ ಹರಿಯುತ್ತಿದೆಯೋ ಇಲ್ಲವೋ ಎನ್ನುವ ಬಗ್ಗೆ ನೀರಾವರಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ರು. ಈ ಮೂಲಕ  ನೀರು...
- Advertisement -spot_img

Latest News

ಕರಗಿತು ಚಿನ್ನ-ಬೆಳ್ಳಿ ಬೆಲೆ: ಬರೋಬ್ಬರಿ ₹6,000 ರೂ ಗೆ ಇಳಿದ ಚಿನ್ನದ ಬೆಲೆ

ಚಿನ್ನ ಮತ್ತು ಬೆಳ್ಳಿ ಖರೀದಿಸಲು ಕಾಯುತ್ತಿದ್ದವರಿಗೆ ಸಿಹಿ ಸುದ್ದಿ ಸಿಕ್ಕಿದೆ. ಕಳೆದ ಒಂದು ವಾರದಲ್ಲಿ ಚಿನ್ನ ಮತ್ತು ಬೆಳ್ಳಿ ದರದಲ್ಲಿ ಗಮನಾರ್ಹ ಇಳಿಕೆ ಕಂಡುಬಂದಿದ್ದು, ದೇಶಾದ್ಯಂತ...
- Advertisement -spot_img