Saturday, September 5, 2026

light Man

ಶೂಟಿಂಗ್ ವೇಳೆ ಲೈಟ್‌ಮ್ಯಾನ್ ಸಾವು: ಡೈರೆಕ್ಟರ್ ಯೋಗರಾಜ್‌ ಭಟ್ ವಿರುದ್ಧ FIR ದಾಖಲು

Movie News: ಮನದ ಕಡಲು ಸಿನಿಮಾ ಶೂಟಿಂಗ್ ವೇಳೆ ದುರ್ಘಟನೆ ಸಂಭವಿಸಿದ್ದು, ಲೈಟ್ ಮ್ಯಾನ್ ಸಾವನ್ನಪ್ಪಿದ್ದಾನೆ. ಈ ಕಾರಣಕ್ಕೆ ನಿರ್ದೇಶಕ ಯೋಗ್‌ರಾಜ್ ಭಟ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. https://youtu.be/ccV4koRHTg0 ಬೆಂಗಳೂರು ಉತ್ತರ ತಾಲೂಕಿನ ಅಡಕಮಾರನಹಳ್ಳಿಯಲ್ಲಿ ಈ ದುರಂತ ಸಂಭವಿಸಿದ್ದು, ಕೆಲಸ ಮಾಡುವ ವೇಳೆ, 30 ಅಡಿ ಮೇಲಿದ್ದ ಬಿದ್ದ ಲೈಟ್ ಮ್ಯಾನ್ ಮೋಹನ್ ಕುಮಾರ್ ಬಿದ್ದು ಸಾವನ್ನಪ್ಪಿದ್ದಾರೆ....
- Advertisement -spot_img

Latest News

ಯಾವ ಪುರುಷಾರ್ಥಕ್ಕೆ ಈ ‘ಸಾಧನಾ ಸಮಾವೇಶ’, ಸಿಎಂ ಅವರೇ?: ಆರ್.ಅಶೋಕ್

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...
- Advertisement -spot_img