Wednesday, December 24, 2025

light of 6 people in death

Sharath : ಸಾವಿನಲ್ಲೂ 6 ಜನರ ಬಾಳು ಬೆಳಗಿದ ಶರತ್..!

ಮಂಡ್ಯ : ಡಿಸೆಂಬರ್ 24ರಂದು ಶರತ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದರು. ತಲೆಗೆ‌ ಪೆಟ್ಟು ಬಿದ್ದಿತ್ತು. ತಕ್ಷಣ ಅವರನ್ನು ಮಳವಳ್ಳಿ ಸರ್ಕಾರಿ ಆಸ್ಪತ್ರೆಗೆ ಕರೆ ತರಲಾಯಿತು. ಅಲ್ಲಿನ ವೈದ್ಯರ ಸೂಚನೆ ಮೇರೆಗೆ ಹೆಚ್ಚಿನ ಚಿಕಿತ್ಸಗಾಗಿ ಮೈಸೂರಿನ ಸ್ಪಂದನಾ ಆಸ್ಪತ್ರೆಗೆ ಕರೆತರಲಾಯಿತು. ಡಿಸೆಂಬರ್ 24 ರ ಮಧ್ಯರಾತ್ರಿ 1.10ರ ಸುಮಾರಿಗೆ ಗಂಭೀರ ಸ್ಥಿತಿಯಲ್ಲಿದ್ದ ಶರತ್‌ರನ್ನು ಮೈಸೂರಿನ ಅಪೋಲೊ...
- Advertisement -spot_img

Latest News

ನಟಿಯಾಗ ಬಯಸಿದ್ದ ರೂಪಾ ಅಯ್ಯರ್ ಅವರು ನಿರ್ದೇಶಕಿಯಾಗಿದ್ದೇಕೆ..?: Roopa Iyer Podcast

Sandalwood: ನಟಿಯಾಗಿ ಸಿನಿಮಾ ಇಂಡಸ್ಟ್ರಿಗೆ ಬರಬೇಕು ಅಂದುಕ``ಂಡಿದ್ದ ಹಲವರಲ್ಲಿ ರೂಪಾ ಅಯ್ಯರ್ ಕೂಡ ಓರ್ವರು. ಆದರೆ ಅವರು ಕಾರಣಾಂತರಗಳಿಂದ ನಿರ್ದೇಶಕಿಯಾಗಿದ್ದಾರೆ. ಇದಕ್ಕೆ ಕಾರಣವೇನು ಅಂತಾ ಅವರೇ...
- Advertisement -spot_img