Tuesday, August 25, 2026

light of 6 people in death

Sharath : ಸಾವಿನಲ್ಲೂ 6 ಜನರ ಬಾಳು ಬೆಳಗಿದ ಶರತ್..!

ಮಂಡ್ಯ : ಡಿಸೆಂಬರ್ 24ರಂದು ಶರತ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದರು. ತಲೆಗೆ‌ ಪೆಟ್ಟು ಬಿದ್ದಿತ್ತು. ತಕ್ಷಣ ಅವರನ್ನು ಮಳವಳ್ಳಿ ಸರ್ಕಾರಿ ಆಸ್ಪತ್ರೆಗೆ ಕರೆ ತರಲಾಯಿತು. ಅಲ್ಲಿನ ವೈದ್ಯರ ಸೂಚನೆ ಮೇರೆಗೆ ಹೆಚ್ಚಿನ ಚಿಕಿತ್ಸಗಾಗಿ ಮೈಸೂರಿನ ಸ್ಪಂದನಾ ಆಸ್ಪತ್ರೆಗೆ ಕರೆತರಲಾಯಿತು. ಡಿಸೆಂಬರ್ 24 ರ ಮಧ್ಯರಾತ್ರಿ 1.10ರ ಸುಮಾರಿಗೆ ಗಂಭೀರ ಸ್ಥಿತಿಯಲ್ಲಿದ್ದ ಶರತ್‌ರನ್ನು ಮೈಸೂರಿನ ಅಪೋಲೊ...
- Advertisement -spot_img

Latest News

Tirupati: ಹುಟ್ಟುಹಬ್ಬದ ಪ್ರಯುಕ್ತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಶಾಸಕ ಟಿ.ಎ.ಶರವಣ

Political News: ತಿರುಪತಿ: ಶಾಸಕರು ಕರ್ನಾಟಕ ವಿಧಾನ ಪರಿಷತ್ ಹಾಗೂ ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರಾದ ಶ್ರೀ ಟಿ.ಎ.ಶರವಣ ಅವರು ಇಂದು ತಮ್ಮ ಹುಟ್ಟುಹಬ್ಬದ ಪ್ರಯುಕ್ತ...
- Advertisement -spot_img