Monday, July 27, 2026

light

ಈ ದೀಪವನ್ನು ಮನೆಯಲ್ಲಿ 3 ಶುಕ್ರವಾರ ಹಚ್ಚಿ ಸಾಕ್ಷಾತ್ ಮಹಾಲಕ್ಷ್ಮಿ ನಿಮ್ಮ ಮನೆಗೆ ಬರ್ತಾಳೆ..!

ಯಾರ ಮನೆಯಲ್ಲಿ ಹೆಚ್ಚಾಗಿ ದರಿದ್ರವಿರುತ್ತದೋ ಹಾಗೂ ಹಣಕಾಸಿನ ಸಮಸ್ಯೆ ಇರುತ್ತದೆಯೋ ಅವರು, ಈ ಒಂದು ದೀಪಾರಾಧನೆಯನ್ನು ನಿಮ್ಮ ಮನೆಯಲ್ಲಿ ಮೂರೂ ಶುಕ್ರವಾರಗಳು ಮಾಡಿದರೆ ವಿಶೇಷವಾದ ಮಹಾಲಕ್ಷ್ಮಿಯ ಅನುಗ್ರಹವಾಗುವುದು ಖಂಡಿತ ,ಸಾಲದ ಸಮಸ್ಯೆಗಳು ಜೀವನದಲ್ಲಿ ಹೆಚ್ಚಾಗಿದ್ದರೆ ಅಂಥಹವರು ಧನಪ್ರಾಪ್ತಿಗಾಗಿ ಈ ದೀಪಾರಾಧನೆಯನ್ನು ಮಾಡಬೇಕಾಗುತ್ತದೆ. ಮೂರೂ ಶುಕ್ರವಾರ ಭಕ್ತಿಯಿಂದ ಸಂಕಲ್ಪವನ್ನು ಮಾಡಿಕೊಂಡು ಈ ದೀಪವನ್ನು ಹಚ್ಚಿದರೆ ನಿಮ್ಮ ಜೀವನದಲ್ಲಿ...
- Advertisement -spot_img

Latest News

ಸೋಶಿಯಲ್ ಮೀಡಿಯಾದಲ್ಲಿ ಬ್ಯಾಡ್ ಟ್ರೋಲ್ ಮಾಡುವವರ ವಿರುದ್ಧ ದೂರು ದಾಖಲಿಸಿದ ನಟ ಧ್ರುವಂತ್

ನಟ ಮತ್ತು ಬಿಗ್‌ಬಾಸ್ ಕನ್ನಡ ಸೀಸನ್ 12ರ ಸ್ಪರ್ಧಿಯಾಗಿದ್ದ ಧ್ರುವಂತ್, ಇಂದು ಸೋಶಿಯಲ್ ಮೀಡಿಯಾದಲ್ಲಿ ಬ್ಯಾಡ್ ಟ್ರೋಲ್ ಮಾಡುವವರ ವಿರುದ್ಧ ದೂರು ದಾಖಲಿಸಿದ್ದಾರೆ. ಇತ್ತೀಚೆಗೆ ಅವರು ನೀಡಿದ...
- Advertisement -spot_img