ಕೊಪ್ಪಳ ಜಿಲ್ಲೆಯ ಐತಿಹಾಸಿಕ ಹಿನ್ನಲೆ ಹೊಂದಿರುವ ಶಿರೂರ ಗ್ರಾಮದಲ್ಲಿ ದೀಪಾವಳಿ ಹಬ್ಬದ ಸಂದರ್ಭದಂದು ಸ್ಥಳೀಯರು ತೀವ್ರ ಆಕರ್ಷಣೆಗೆ ಒಳಗಾಗುವಂತಹ ದೃಶ್ಯವೊಂದು ಮೂಡಿಬಂದಿದೆ. ಶಿರೂರ ಗ್ರಾಮ ಪ್ರವೇಶದ ಬಾಗಿಲಿನಲ್ಲೇ ಪ್ರತಿಷ್ಠಾಪಿಸಲಾದ ಜನಪರ ನಾಯಕ ಕೆ.ಎಚ್. ಪಾಟೀಲರ ಪ್ರತಿಮೆ ವಿಭಿನ್ನ ರೀತಿಯಲ್ಲಿ ವಿದ್ಯುತ್ ದೀಪಾಲಂಕಾರದಿಂದ ಬೆಳಗುತ್ತಾ ಸಂಚರಿಸುವ ಜನರ ಗಮನ ಸೆಳೆಯುತ್ತಿದೆ.
ಕೆ.ಎಚ್. ಪಾಟೀಲ್ ಕರುನಾಡು ಕಂಡ ಸರ್ವ...
Political News: ಬೆಂಗಳೂರಿನಲ್ಲಿಂದು ಸಿಎಂ ಸಿದ್ದರಾಮಯ್ಯ ಪಂಚರಾಜ್ಯಗಳ ಚುನಾವಣೆ ಹಾಗೂ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಫಲಿತಾಂಶದ ಕುರಿತು ಮಾತನಾಡಿದ್ದು, ಗೆಲುವಿನ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ದಾವಣಗೆರೆಯಲ್ಲಿ...