Monday, September 7, 2026

lightning

ಬಿಸಿಲಿನ ಬೇಗೆಯಿಂದ ಕಂಗೆಟ್ಟಿದ್ದ ಜನರಿಗೆ ತಂಪೆರದ ಮಳೆರಾಯ!

ಗಡಿ ಜಿಲ್ಲೆ ಬೀದರ್‌ನಲ್ಲಿ ಅಕಾಲಿಕ ಮಳೆಯ ಅಬ್ಬರ ಜೋರಾಗಿದೆ. ಭಾರೀ ಗಾಳಿ, ಗುಡುಗು ಮತ್ತು ಸಿಡಿಲಿನೊಂದಿಗೆ ಸುರಿದ ಧಾರಾಕಾರ ಮಳೆ ಜನಜೀವನವನ್ನು ತತ್ತರಗೊಳಿಸಿದೆ. ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ ಸುರಿದ ಪರಿಣಾಮ ಜನರು ಹೈರಾಣಾಗಿದ್ದಾರೆ. ಬೀದರ್, ಹುಮನಾಬಾದ್, ಔರಾದ್ ಹಾಗೂ ಬಸವಕಲ್ಯಾಣ ಸೇರಿದಂತೆ ಜಿಲ್ಲೆಯ ವಿವಿಧ ಭಾಗಗಳಲ್ಲಿ ಆಲಿಕಲ್ಲು ಮಳೆ ಕಂಡುಬಂದಿದೆ. ಇನ್ನೊಂದೆಡೆ, ಮನೆಗಳ ಮುಂದೆ ಬಿದ್ದ...

ಬುರ್ಜ್ ಖಲೀಫಾಗೆ ನಡುಕ: ಸೌದಿಯಲ್ಲಿ ಹಿಮಪಾತ ‘ಆರ್ಭಟ’

ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ ಮಳೆಯಾಗಿದ್ದು, ಸಿಡಿಲು ಮಿಂಚಿನ ಹೊಡೆತಕ್ಕೆ ಬುರ್ಜ್ ಖಲೀಫಾ ನಲುಗಿದೆ. ಸೌದಿ ಅರೇಬಿಯಾದಲ್ಲಿ ಹಿಮಪಾತ ಮತ್ತು ಮಳೆ ಅಬ್ಬರದ ಮಧ್ಯೆ, ದುಬೈ ಮತ್ತು ಅಬುದಾಬಿಯಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಪ್ರವಾಹದ ಪರಿಸ್ಥಿತಿ ನಿರ್ಮಾಣವಾಗಿದೆ. ರಸ್ತೆಗಳು ಜಲಾವೃತಗೊಂಡು ಜನಜೀವನ ಅಸ್ತವ್ಯಸ್ತವಾಗಿದೆ. ದಿಢೀರ್ ಭಾರೀ ಮಳೆಯಾಗಿದ್ದು ಸಿಡಿಲು, ಮಿಂಚು, ಮಳೆ, ಪ್ರವಾಹಕ್ಕೆ...

ರಾಜ್ಯದಲ್ಲಿ ಮುಂದಿನ 4 ದಿನ ಭಾರಿ ಮಳೆಯ ಎಚ್ಚರಿಕೆ!

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಚಂಡಮಾರುತ ರೂಪುಗೊಳ್ಳುತ್ತಿದೆ. ಹಾಗಾಗಿ ರಾಜ್ಯದಲ್ಲಿ ಮುಂದಿನ ನಾಲ್ಕು ದಿನಗಳಿಂದ ಮಳೆಯಾಗುವ ಸಾಧ್ಯತೆ ಇದೆ. ಹವಾಮಾನ ಇಲಾಖೆ ಪ್ರಮುಖ ಜಿಲ್ಲೆಗಳಿಗೆ ಮುಂಜಾಗ್ರತಾ ಸೂಚನೆಗಳನ್ನು ಹೊರಡಿಸಿದೆ. ರಾಜ್ಯದ ಉತ್ತರ ಒಳನಾಡಿನ 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಚಂಡಮಾರುತ ರೂಪುಗೊಳ್ಳುತ್ತಿದೆ. ಬೆಂಗಳೂರು ನಗರದಲ್ಲೂ ನಾಳೆ ಸಂಜೆ...
- Advertisement -spot_img

Latest News

Political News: ಕಾಂಗ್ರೆಸ್ ಶಾಸಕ ಅಪ್ಪಾಜಿ ನಾಡಗೌಡ ಹೇಳಿಕೆ ಬಿಜೆಪಿ ಆರೋಪಕ್ಕೆ ಸ್ಪಷ್ಟ ಸಾಕ್ಷಿ- ಪುರಾವೆ: ವಿಜಯೇಂದ್ರ

Political News: ಬರ ತಾಲೂಕುಗಳ ಘೋಷಣೆಯಲ್ಲಿ ತಾರತಮ್ಯ ಆಗಿರುವ ಕುರಿತು ಮುದ್ದೇಬಿಹಾಳ ಕ್ಷೇತ್ರದ ಶಾಸಕ ಸಿಎಸ್ ಅಪ್ಪಾಜಿ ನಾಡಗೌಡ ತಮ್ಮದೇ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ...
- Advertisement -spot_img