Sunday, May 3, 2026

Lingayat Community

ಅಹಿಂದ ದಾಳ ಉರುಳಿಸಿದ BJP; ‘ಕೈ’ ತಪ್ಪುತ್ತಾ ಕಾಂಗ್ರೆಸ್ ಕೋಟೆ?

ದಾವಣಗೆರೆ ದಕ್ಷಿಣ ಉಪಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ಕಣ ರಂಗೇರುತ್ತಿದೆ. ಕಾಂಗ್ರೆಸ್‌ನ ಭದ್ರಕೋಟೆಯಲ್ಲೇ ಬಿಜೆಪಿ ಹೊಸ ತಂತ್ರ ರೂಪಿಸಿದ್ದು, ಅಹಿಂದ ಸಮುದಾಯದ ಮೇಲೆ ಕಣ್ಣು ನೆಟ್ಟಿದೆ. ಜಾತಿ ಲೆಕ್ಕಾಚಾರವೇ ಈ ಚುನಾವಣೆಯ ಫಲಿತಾಂಶವನ್ನು ನಿರ್ಧರಿಸುವ ಸೂಚನೆ ನೀಡುತ್ತಿದೆ. ಕಾಂಗ್ರೆಸ್‌ನಲ್ಲಿ ಶಾಮನೂರು ಶಿವಶಂಕರಪ್ಪ ಕುಟುಂಬ ಹಾಗೂ ಮುಸ್ಲಿಂ ನಾಯಕರ ನಡುವಿನ ಟಿಕೆಟ್ ಪೈಪೋಟಿ ಇದೀಗ ಬಹಿರಂಗವಾಗಿ ತಲೆದೋರಿದೆ. ಈ...

ದಾವಣಗೆರೆಯಲ್ಲಿ ದೋಸ್ತಿ ವರ್ಸಸ್ ಕುಸ್ತಿ; BJP ಮಾಸ್ಟರ್ ಪ್ಲಾನ್! ‘ಕೈ’ ಗೆ ನಡುಕ?

ಕರ್ನಾಟಕ ರಾಜಕೀಯದಲ್ಲಿ ಕುತೂಹಲ ಮೂಡಿಸಿರುವ ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಏಪ್ರಿಲ್ 9ರಂದು ನಡೆಯಲಿರುವ ಈ ಚುನಾವಣೆಗೆ ಬಿಜೆಪಿ ಹಳೆಯ ಅನುಭವ ಮತ್ತು ಹೊಸ ಮುಖಗಳಿಗೆ ಅವಕಾಶ ನೀಡಿದೆ. ಬಾಗಲಕೋಟೆ ಕ್ಷೇತ್ರದಲ್ಲಿ ಬಿಜೆಪಿ ವೀರಣ್ಣ ಚರಂತಿಮಠ್ ಅವರಿಗೆ ಟಿಕೆಟ್ ನೀಡಿದೆ. ಲಿಂಗಾಯತ ಸಮುದಾಯದ ಪ್ರಭಾವಿ ನಾಯಕನಾಗಿರುವ...

ಕತ್ತಿಯ ಸೊಕ್ಕು ಮುರಿದ ಸಾಹುಕಾರ್, ಜೊಲ್ಲೆ ಗೆಲುವಿನ ಸೀಕ್ರೆಟ್ ಏನು?

'ಅಶ್ವಮೇಧ ಕುದುರೆಯನ್ನ ಕಟ್ಟಿ ಹಾಕ್ತಿನಿ' ಎಂದಿದ್ದ ಕತ್ತಿಗೆ ದೊಡ್ಡ ಮುಖಭಂಗವಾಗಿದೆ. ಬೆಳಗಾವಿ ಡಿಸಿಸಿ ಬ್ಯಾಂಕ್ ಓಟದಲ್ಲಿ ಬ್ಯಾಂಕ್ ನ ಅಧ್ಯಕ್ಷರಾಗಿ ಮಾಜಿ ಸಂಸದ ಅಣ್ಣಾ ಸಾಹೇಬ್ ಜೊಲ್ಲೆ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಶಾಸಕ ರಾಜು ಕಾಗೆ ಆಯ್ಕೆಯಾಗಿದ್ದು, ಈ ಮೂಲಕ ಜಾರಕಿಹೊಳಿ ಬ್ರದರ್ಸ್ ಕೊಟ್ಟ ಮಾತು ಉಳಿಸಿಕೊಂಡಿದ್ದಾರೆ. ಲಿಂಗಾಯತ ಸಮುದಾಯದ ನಾಯಕರಿಗೆ ಅಧ್ಯಕ್ಷ ಸ್ಥಾನ ನೀಡುವುದಾಗಿ...

ಹಿಂದೂನಾ? ಲಿಂಗಾಯತನಾ? ಪಂಚಮಸಾಲಿ ಸಭೆಯಲ್ಲಿ ಗದ್ದಲ!

ರಾಜ್ಯದಲ್ಲಿ ಸೆಪ್ಟೆಂಬರ್ 22 ರಿಂದ ಜಾತಿಗಣತಿ ಪ್ರಕ್ರಿಯೆ ಆರಂಭವಾಗಲಿದೆ. ಕ್ರಿಶ್ಚಿಯನ್ ಜೊತೆ ಹಿಂದೂ ಜಾತಿಗಳ ಹೆಸರು ಇರೋದಕ್ಕೆ ಬಿಜೆಪಿ ವಿರೋಧಿಸಿದೆ. ಈ ನಡುವೆ ಲಿಂಗಾಯತ ಸಮುದಾಯದಲ್ಲಿ ಧರ್ಮ ಮತ್ತು ಜಾತಿ ಕಾಲಂನಲ್ಲಿ ಏನು ಬರೆಸಬೇಕು ಎಂಬ ಬಗ್ಗೆ ಗೊಂದಲ ಉಂಟಾಗಿದೆ. ಈ ಹಿನ್ನೆಲೆಯಲ್ಲಿ,ಪಂಚಮಸಾಲಿ ಲಿಂಗಾಯತ ಮುಖಂಡರ ಸಭೆಯಲ್ಲಿ ತೀವ್ರ ಚರ್ಚೆ ಹಾಗೂ ಗದ್ದಲ ಉಂಟಾಗಿದೆ. ಪಂಚಮಸಾಲಿ...
- Advertisement -spot_img

Latest News

ಕರಾವಳಿಯ ಶಿಲ್ಪಕಲೆಯ ಅದ್ಭುತ ನಳನಳಿಸುತ್ತಿದೆ ಪಡುಬಿದ್ರಿ ದೇಗುಲ!

ಕರಾವಳಿ: 64 ಕಂಬಗಳ ಕಲಾ ಲೋಕ. ₹33 ಕೋಟಿ ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡಿರುನ ಉಡುಪಿ ಜಿಲ್ಲೆಯ ಪಡುಬಿದ್ರೆಯ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನವು ಮನೋಹರವಾಗಿ ಕಂಗೊಳಿಸುತ್ತಾ ಭಕ್ತರನ್ನು ಆಕರ್ಷಿಸುತ್ತಿದೆ....
- Advertisement -spot_img