Monday, September 14, 2026

Lingayat Leaders

ಸಹೋದರರಿಗೆ ಸವಾಲ್!‌ : ಜಾರಕಿಹೊಳಿ ಬ್ರದರ್ಸ್‌ಗೆ ಲಿಂಗಾಯತ ನಾಯಕರ ಸೆಡ್ಡು ; ಏನಿದು ಡಿಸಿಸಿ ಬ್ಯಾಂಕ್ ಎಲೆಕ್ಷನ್ ರಣತಂತ್ರ..?

ಬೆಳಗಾವಿ : ರಾಜ್ಯದಲ್ಲಿ  ಜಿಲ್ಲೆಯ ರಾಜಕಾರಣ ಹಲವು ವರ್ಷಗಳಿಂದಲೂ ತನ್ನ ನಿರ್ಣಾಯಕ ಪಾತ್ರವನ್ನು ವಹಿಸುತ್ತ ಬಂದಿದೆ. ರಾಜ್ಯದಲ್ಲಿ ಯಾವುದೇ ಸರ್ಕಾರ ಅಧಿಕಾರಕ್ಕೆ ಬಂದರೂ ಅದರಲ್ಲಿ ಬೆಳಗಾವಿಯ ನಾಯಕರ ಪಾಲು ಇದ್ದೇ ಇರುತ್ತದೆ. ಅಷ್ಟೊಂದು ಪ್ರಭಾವ ಶಾಲಿಯಾಗಿ ಇಲ್ಲಿನ ಕುಟುಂಬ ರಾಜಕೀಯ ಗುರುತಿಸಿಕೊಂಡಿದೆ. ಬಿಜೆಪಿ, ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಯಾವುದೇ ಸರ್ಕಾರ ಬಂದರೂ ಅದರಲ್ಲಿ ಜಿಲ್ಲೆಯ...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img