Wednesday, September 24, 2025

Lingayat Religion Debate

ಬಸವಣ್ಣ ಲಿಂಗಾಯತ ಧರ್ಮ ಸ್ಥಾಪಕರಲ್ಲ – ಕಿಡಿ ಹೊತ್ತಿಸಿದ ಯತ್ನಾಳ್ ಹೇಳಿಕೆ!

ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಲಿಂಗಾಯತ ಧರ್ಮ, ಜಾತಿಗಣತಿ, ಮತ್ತು ಮೀಸಲಾತಿ ಕುರಿತಾಗಿ ನೀಡಿರುವ ವಾಗ್ದಾಳಿ ಹೊಸ ರಾಜಕೀಯ ಚರ್ಚೆಗೊಂದು ದಾರಿ ತೆರೆದಿದೆ. ಬಸವಣ್ಣನವರು ಲಿಂಗಾಯತ ಧರ್ಮ ಸ್ಥಾಪಕರಲ್ಲ ಎಂಬ ಅವರ ಹೇಳಿಕೆ, ರಾಜ್ಯದ ಧಾರ್ಮಿಕ ಮತ್ತು ರಾಜಕೀಯ ವಲಯದಲ್ಲಿ ಭಾರಿ ವಿವಾದವನ್ನು ಉಂಟುಮಾಡಿದೆ. ಬಸವಣ್ಣ ಮಹಾನ್ ಕ್ರಾಂತಿಕಾರಿ. ಅವರು ಹಿಂದೂ ಧರ್ಮದ...

ಖಾವಿ Vs ಖಾವಿ ಸಂಘರ್ಷ – ತೊಡೆ ತಟ್ಟಿ ನಿಂತ ಶ್ರೀಗಳು!

ರಾಜ್ಯದಲ್ಲಿ ಲಿಂಗಾಯತ ಧರ್ಮ ಸಂಬಂಧಿಸಿದ ಹೋರಾಟಗಳು ಮತ್ತೆ ಚರ್ಚೆಯ ಕೇಂದ್ರವಾಗಿವೆ. 'ಖಾವಿ ವರ್ಸಸ್ ಖಾವಿ' ಸಂಘರ್ಷ ಹೊಸ ತಿರುವು ಪಡೆಯುತ್ತಿದೆ. ಕಳೆದ ಕೆಲ ತಿಂಗಳುಗಳಿಂದ ಶಾಂತವಾಗಿದ್ದ ಪ್ರತ್ಯೇಕ ಲಿಂಗಾಯತ ಧರ್ಮದ ಹೋರಾಟ ಇದೀಗ ಮತ್ತೆ ಬಿಸಿ ಬಿಸಿ ಚರ್ಚೆಗೆ ಕಾರಣವಾಗಿದೆ. ಕೆಲ ಸ್ವಾಮೀಜಿಗಳು ಪ್ರತ್ಯೇಕ ಲಿಂಗಾಯತ ಧರ್ಮಕ್ಕಾಗಿ ಹೋರಾಟ ನಡೆಸಿದ್ದಾರೆ. ಇನ್ನೊಂದಿಷ್ಟು ಸ್ವಾಮಿಗಳು, ವೀರಶೈವ ಲಿಂಗಾಯತ...
- Advertisement -spot_img

Latest News

ಶಾರುಖ್‌ ಖಾನ್‌ ಗೆ ಸಿಕ್ತು ಮೊದಲ ಸಿನಿ ರಾಷ್ಟ್ರ ಪ್ರಶಸ್ತಿ!

ಭಾರತೀಯ ಚಿತ್ರರಂಗದ ಅತ್ಯುನ್ನತ ಗೌರವಗಳಲ್ಲಿ ಒಂದಾದ 71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳ ಪ್ರದಾನ ಸಮಾರಂಭವು ಇಂದು ನವದೆಹಲಿಯಲ್ಲಿ ಜರುಗಿತು. 2023ರಲ್ಲಿ ರಿಲೀಸ್‌ ಆದ ಅತ್ಯುತ್ತಮ ಚಿತ್ರಗಳು, ನಟರು,...
- Advertisement -spot_img