ರಾಜ್ಯ ರಾಜಕಾರಣದಲ್ಲಿ ನವೆಂಬರ್ನಲ್ಲಿ ದೊಡ್ಡ ಕ್ರಾಂತಿ ಸಂಭವಿಸಲಿದೆ ಎಂಬ ಬಿಜೆಪಿ ನಾಯಕರು ನೀಡುತ್ತಿರುವ ಹೇಳಿಕೆಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಪ್ರತಿಕ್ರಿಯೆ ನೀಡಿದ್ದಾರೆ. ಸೋಮವಾರ ಕೊಪ್ಪಳದ ಬಸಾಪುರ ಲಘು ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ್ದಾರೆ. ರಾಜಕೀಯದಿಂದ ಹಿಡಿದು ಜಾತಿ ಸಮೀಕ್ಷೆ, ಲಿಂಗಾಯತ ಧರ್ಮ, ಗ್ಯಾರಂಟಿ ಯೋಜನೆಗಳ ವರದಿ, ಆರೋಗ್ಯ ಸಮಸ್ಯೆಗಳವರೆಗೆ ಹಲವು ವಿಚಾರಗಳ ಕುರಿತು ಪ್ರತಿಕ್ರಿಯೆ...
Mandya News: ಮಂಡ್ಯದ ಮದ್ದೂರಿನಲ್ಲಿ ಬಲಿದಾನ್ ದಿವಸ್ಗೆ ಅದ್ಧೂರಿ ಚಾಲನೆ ಸಿಕ್ಕಿದ್ದು, ಹಿಂದೂ ಫೈರ್ ಬ್ರ್ಯಾಂಡ್ ಯತ್ನಾಳ್ ಮತ್ತು ಅನಂತ್ ಕುಮಾರ್ ಹೆಗ್ಡೆ ಚಾಲನೆ ನೀಡಿದ್ದಾರೆ.
ಇನ್ನು...