Monday, February 23, 2026

lingayath

“ಯಡಿಯೂರಪ್ಪ ಬೆಂಬಲಿತ ಲಿಂಗಾಯತರನ್ನ ಕಾಂಗ್ರೆಸ್ ಗೆ ಕರೆತರ್ತೀನಿ”

ಬೆಳಗಾವಿ: 2023ರ ವಿಧಾನಸಭಾ ಚುನಾವಣೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬೆಂಬಲಿತ ಲಿಂಗಾಯತ ನಾಯಕರನ್ನು ಕಾಂಗ್ರೆಸ್ ಗೆ ಕರೆತರುವ ಪ್ರಯತ್ನ ನಡೆಸಲಾಗುವುದು ಎಂದು ಮಾಜಿ ಸಚಿವ ಎಂ.ಬಿ.ಪಾಟೀಲ ಹೇಳಿದರು. ಶುಕ್ರವಾರ ಬೆಳಗಾವಿಯಲ್ಲಿ ನಗರದಲ್ಲಿರುವ ನಾಗನೂರು ಮಠಕ್ಕೆ ಭೇಟಿ ನೀಡಿ ಮಾಧ್ಯಮದವರೊಂದಿಗೆ ಮಾತನಾಡಿದರು. ಲಿಂಗಾಯತ ಸಮುದಾಯದ ಮಾಸ್ ಲೀಡರ್ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬರುವ ವಿಧಾನಸಭಾ ಚುನಾವಣೆಯ 2023ರಲ್ಲಿ...
- Advertisement -spot_img

Latest News

Recipe: ಹೋಟೇಲ್ ಶೈಲಿಯ ವೆಜ್ ಫ್ರೈಡ್ ರೈಸ್ ರೆಸಿಪಿ

Recipe: ಬೇಕಾಗುವ ಸಾಮಗ್ರಿ: 1 ಕಪ್ ಬಾಸ್ಮತಿ ರೈಸ್, ಸಣ್ಣಗೆ ಕತ್ತರಿಸಿದ ಕ್ಯಾರೇಟ್, ಬೀನ್ಸ್, ಈರುಳ್ಳಿ, ಕ್ಯಾಪ್ಸಿಕಂ, ಹಸಿಮೆಣಸು, ಸ್ಪ್ರಿಂಗ್ ಆನಿಯನ್, ಸಣ್ಣಗೆ ಹೆಚ್ಚಿದ ಬೆಳ್ಳುಳ್ಳಿ,...
- Advertisement -spot_img