Saturday, April 4, 2026

lingayath commubity

ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆಗೋದು ಡೌಟ್!

ಸಿಎಂ ಹುದ್ದೆ ರೇಸ್​​ನಲ್ಲಿ ಅಚ್ಚರಿಯ ಹೆಸರೊಂದು ಪ್ರಬಲವಾಗಿ ಕೇಳಿಬರ್ತಿದೆ. ವಿಜಯಪುರದಲ್ಲಿ ಕೋಡಿ ಮಠದ ಶ್ರೀಗಳು ನುಡಿದ ಭವಿಷ್ಯ ರಾಜ್ಯ ಕಾಂಗ್ರೆಸ್​ ಪಡಸಾಲೆಯಲ್ಲಿ ಭಾರೀ ಸ್ಫೋಟವನ್ನೇ ಸೃಷ್ಟಿಸಿದೆ. 2023ರಲ್ಲಿ ಕಾಂಗ್ರೆಸ್ ಸರ್ಕಾರ ರಚನೆ ಆರಂಭದಲ್ಲೇ ಡಿಕೆಶಿ, ಸಿದ್ದರಾಮಯ್ಯ ನಡುವಿನ ಯುದ್ಧಕ್ಕೆ, ಅಧಿಕಾರ ಹಂಚಿಕೆ ಮುಲಾಮು ಸವರಲಾಗಿತ್ತು. ಕೆಲ ದಿನಗಳಿಂದ ಸೆಪ್ಟೆಂಬರ್ ಕ್ರಾಂತಿ ಪ್ರಳಯವನ್ನೇ ಸೃಷ್ಟಿಸಿದೆ. ಜೊತೆಗೆ ಮುಂದಿನ...

Lingayath: ಎಂದೂ ಇಲ್ಲದ ಜಾತಿ ಪ್ರೇಮ ಇಂದು ಉಕ್ಕಿ ಹರಿಯುತ್ತಿದೆ; ತೆಂಗಿನಕಾಯಿ

ಹುಬ್ಬಳ್ಳಿ: ಭಾರತೀಯ ಜನತಾ ಪಾರ್ಟಿ ಎಂದಿಗೂ ಕೂಡ ಯಾವುದೇ ಜಾತಿಯನ್ನು ಕಡೆಗಣಿಸಿಲ್ಲ. ಎಂದೂ ಇಲ್ಲದ ಜಾತಿ ಪ್ರೇಮ ಇಂದು ಉಕ್ಕಿ ಹರಿಯುತ್ತಿರುವುದನ್ನು ನೋಡಿದರೆ ನಿಜಕ್ಕೂ ನನಗೆ ಮುಜುಗರ ಉಂಟಾಗುತ್ತಿದೆ ಎಂದು ಶಾಸಕ ಮಹೇಶ ಟೆಂಗಿನಕಾಯಿ, ವಿಧಾನ ಪರಿಷತ್ ಸದಸ್ಯ ಪ್ರದೀಪ್ ಶೆಟ್ಟರ್ ಹೇಳಿಕೆಗೆ ಟಾಂಗ್ ಕೊಟ್ಟಿದ್ದಾರೆ. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಲಿಂಗಾಯತರಿಗೆ ಮಾತ್ರವಲ್ಲದೆ...
- Advertisement -spot_img

Latest News

Mandya: ಸಿಎಂ ಪದಕ ಪಡೆದ ಮಂಡ್ಯದ ಶ್ರೀರಂಗಪಟ್ಟಣ ಟೌನ್ ಪೊಲೀಸ್ ಇನ್ಸ್ಪೆಕ್ಟರ್ ಬಿ.ಜಿ ಕುಮಾರ್

Mandya News: ಮಂಡ್ಯದ ಶ್ರೀರಂಗಪಟ್ಟಣ ಟೌನ್ ಪೊಲೀಸ್ ಇನ್ಸ್ಪೆಕ್ಟರ್ ಬಿ.ಜಿ ಕುಮಾರ್ ಸಿಎಂ ಪದಕಕ್ಕೆ ಭಾಜನರಾಗಿದ್ದಾರೆ. ಈ ಮೂಲಕ 2025ನೇ ಸಾಲಿನ ಸಿಎಂ ಪದಕ ಪಡೆದ...
- Advertisement -spot_img