Wednesday, August 12, 2026

lingayath leaders

ಶಿವಶಂಕರಪ್ಪ ಅವರು ಸತ್ಯಾಸತ್ಯತೆ ಬಗ್ಗೆ ಮಾತನಾಡುತ್ತಾರೆ : ಬಿ.ವೈ ವಿಜಯೇಂದ್ರ..!

ವಿಜಯನಗರ: ಕಾಂಗ್ರೆಸ್ ಪಕ್ಷದಲ್ಲಿ ಲಿಂಗಾಯಿತ ನಾಯಕರನ್ನು ಕಡೆಗಣೆಗೆ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಹೇಳಿಕೆ ನೀಡಿರುವ ಬಗ್ಗೆ ಬಿಜೆಪಿ ರಾಜ್ಯ ಉಪಾಧ್ಯಕ್ಷನಾದ ವಿಜಯೇಂದ್ರ ಪ್ರತಿಕ್ರಿಯಿಸಿದ್ದಾರೆ. ಶಾಮನೂರು ಶಿವಶಂಕ್ರಪ್ಪ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು ಅವರು ಹೇಳಿಕೆ ಕೊಟ್ಟಿದ್ದಾರೆ ಅಂದ್ರೆ ಅವರು ಸುಮ್ಮನೆ ಹೇಳಿಕೆ ಕೊಡೋರಲ್ಲ ಅವರು ಹೇಳಿದ್ದಾರೆ ಅಂದರೆ ಉದ್ದೇಶ ಇರುತ್ತದೆ....
- Advertisement -spot_img

Latest News

‘ನನ್ನನ್ನು ಮುಗಿಸಲು ಸುಪಾರಿ’ – ಆರಗ ಬಾಂಬ್

ಮಲೆನಾಡು ರಾಜಕೀಯ ಅಖಾಡದಲ್ಲಿ ಮಾಜಿ ಸಚಿವ, ಶಾಸಕ ಆರಗ ಜ್ಞಾನೇಂದ್ರ ಮತ್ತು ಮಾಜಿ ಶಾಸಕ ಕಿಮ್ಮನೆ ರತ್ನಾಕರ್ ನಡುವಿನ ರಾಜಕೀಯ ಸಂಘರ್ಷ ಮತ್ತೊಮ್ಮೆ ಭುಗಿಲೆದ್ದಿದೆ. ತೀರ್ಥಹಳ್ಳಿಯಲ್ಲಿ...
- Advertisement -spot_img