Wednesday, May 13, 2026

lingayath samudaya

ಲಿಂಗಾಯತ ಪ್ರತ್ಯೇಕ ಧರ್ಮದ ಕೂಗು

ರಾಜ್ಯದಲ್ಲಿ ಜಾತಿಗಣತಿ ದಿನ ಹತ್ತಿರವಾಗುತ್ತಿದ್ದಂತೆ, ಲಿಂಗಾಯತ ಪ್ರತ್ಯೇಕ ಧರ್ಮದ ಕೂಗು ಜೋರಾಗಿದೆ. ಲಿಂಗಾಯತ ಪ್ರತ್ಯೇಕ ಧರ್ಮದ ಹೋರಾಟ, ಮತ್ತೆ ಮುನ್ನೆಲೆಗೆ ಬಂದಿದೆ. ಜಾತಿಗಣತಿಯ ಧರ್ಮದ ಕಾಲಂನಲ್ಲಿ ಲಿಂಗಾಯತ ಧರ್ಮ ಎಂದು ಬರೆಸಲು, ಸ್ವಾಮೀಜಿಗಳು ಸೂಚನೆ ನೀಡಿದ್ದಾರೆ. ಇದೇ ವಿಚಾರವಾಗಿ ಲಿಂಗಾಯತ ಮಠಾಧಿಪತಿಗಳ ಒಕ್ಕೂಟ, ಒಮ್ಮತದ ಅಭಿಪ್ರಾಯಕ್ಕೆ ಬಂದಿದೆ. ಧರ್ಮದ ಕಾಲಂನಲ್ಲಿ ಇತರೆ ಎಂಬ ಆಯ್ಕೆಯಲ್ಲಿ, ಲಿಂಗಾಯತ...

ಅನ್ಯ ಪಕ್ಷದ ಲಿಂಗಾಯತ ಮುಖಂಡರು ಕಾಂಗ್ರೆಸ್ ನತ್ತ ಒಲವು

www.karnatakatv.net : ಕಲಬುರ್ಗಿ: 'ಬೇರೆ, ಬೇರೆ ಪಕ್ಷಗಳ ಲಿಂಗಾಯತ ಸಮುದಾಯದ ನಾಯಕರು ಹಾಗೂ ಕಾರ್ಯಕರ್ತರು ಕಾಂಗ್ರೆಸ್ ಸೇರಲು ಉತ್ಸುಕರಾಗಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ. ಕಲ್ಬುರ್ಗಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ಮುಂದೆ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಈ ಬಗ್ಗೆ ಹೆಚ್ಚಿನ ವಿವರ ನೀಡುವುದಾಗಿ ಹೇಳಿದರು. ಅವರು ಹೇಳಿದ್ದಿಷ್ಟು 'ಅನ್ಯ...
- Advertisement -spot_img

Latest News

Special Story: ಯೂರೋಪ್ ಪ್ರವಾಸಕ್ಕೆ ಹೋದಾಗ ಇಂಥ ಸ್ಕ್ಯಾಮ್‌ಗಳಿಗೆ ಬಲಿಯಾಗಬೇಡಿ..

Special Story: ಇತ್ತೀಚೆಗೆ ಜನ ಪ್ಯಾಕೇಜ್ ಪ್ರವಾಸ ಎಂದು ಹೆಚ್ಚು ವಿದೇಶಗಳಿಗೆ ಹೋಗುತ್ತಿದ್ದಾರೆ. ಭಾರತದ ಹಲವು ಪ್ರವಾಸಿ ತಾಣಗಳಲ್ಲೂ ಸ್ಕ್ಯಾಮ್ ನಡೆಯುತ್ತದೆ. ಆದರೆ ಇಲ್ಲಿನ ಭಾಷೆ,...
- Advertisement -spot_img