Tuesday, August 25, 2026

lingayath

“ಯಡಿಯೂರಪ್ಪ ಬೆಂಬಲಿತ ಲಿಂಗಾಯತರನ್ನ ಕಾಂಗ್ರೆಸ್ ಗೆ ಕರೆತರ್ತೀನಿ”

ಬೆಳಗಾವಿ: 2023ರ ವಿಧಾನಸಭಾ ಚುನಾವಣೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬೆಂಬಲಿತ ಲಿಂಗಾಯತ ನಾಯಕರನ್ನು ಕಾಂಗ್ರೆಸ್ ಗೆ ಕರೆತರುವ ಪ್ರಯತ್ನ ನಡೆಸಲಾಗುವುದು ಎಂದು ಮಾಜಿ ಸಚಿವ ಎಂ.ಬಿ.ಪಾಟೀಲ ಹೇಳಿದರು. ಶುಕ್ರವಾರ ಬೆಳಗಾವಿಯಲ್ಲಿ ನಗರದಲ್ಲಿರುವ ನಾಗನೂರು ಮಠಕ್ಕೆ ಭೇಟಿ ನೀಡಿ ಮಾಧ್ಯಮದವರೊಂದಿಗೆ ಮಾತನಾಡಿದರು. ಲಿಂಗಾಯತ ಸಮುದಾಯದ ಮಾಸ್ ಲೀಡರ್ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬರುವ ವಿಧಾನಸಭಾ ಚುನಾವಣೆಯ 2023ರಲ್ಲಿ...
- Advertisement -spot_img

Latest News

Haveri: ದೇವಸ್ಥಾನದಲ್ಲಿ ಮೂತ್ರ ಮಾಡಿದ ಕೇಸ್: ಇದು ಉದ್ದೇಶಪೂರ್ವಕ ಕೃತ್ಯ: ಬಸವರಾಜ ಬೊಮ್ಮಾಯಿ

Haveri News: ಶಿಗ್ಗಾವಿಯಲ್ಲಿ ದೇವಸ್ಥಾನದೊಳಗೆ ಮೂತ್ರ ವಿಸರ್ಜನೆ ಮಾಡಿದ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೇವಸ್ಥಾನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು....
- Advertisement -spot_img