Monday, June 22, 2026

lingayatha dharma

ಕಾಂಗ್ರೆಸ್ ಸರ್ಕಾರ ರಾಜ್ಯದ ಜನರು ತಲೆ ತಗ್ಗಿಸುವಂತೆ ಮಾಡುತ್ತಿದೆ; ವಿಶ್ವೇಶ್ವರಯ್ಯ ಹೆಗ್ಡೆ ಕಾಗೇರಿ..!

ರಾಜಕೀಯ ಸುದ್ದಿ : ಇಸ್ರೇಲ್ ಹಮಾಸರು ಉಗ್ರರ ದಾಳಿಯನ್ನ ಖಂಡಿಸುತ್ತೆನೆ. ಇಸ್ರೇಲ್‌‌ನಲ್ಲಿ  ಸಾಕಷ್ಟು ಜನ ಸಾವನ್ನಪ್ಪಿದ್ದಾರೆ, ಅವರ ಆತ್ಮಕ್ಕೆ ಶಾಂತಿ ಸಿಗಲಿ. ನಾಲ್ಕು ತಿಂಗಳಿಂದ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರ ನಡೆಸುತ್ತಿದ್ದು ರಾಜ್ಯದ ಜನರು ತಲೆ ತಗ್ಗಿಸುವಂತ ಕೆಲಸವನ್ನ ಈ ಸರ್ಕಾರ ಮಾಡುತ್ತಿದೆ. ಈ ಸರ್ಕಾರಕ್ಕೆ ಯಾವುದೇ ಗಂಭೀರತೆ ಇಲ್ಲ, ಎತ್ತ ಸಾಗುತ್ತಿದೆ. ತಾನೂ ಏನ್ ಮಾಡಬೇಕೆಂಬುದನ್ನ ಮರೆತು...

ವೀರಶೈವ ಧರ್ಮದ ಇಷ್ಟಲಿಂಗ ದೀಕ್ಷೆ ಸ್ವೀಕರಿಸಿದ ರಷ್ಯಾ ಬಾಲಕ..!

ಹುಬ್ಬಳ್ಳಿ: ರಷ್ಯಾದ ಮಾಸ್ಕೋ ನಿವಾಸಿಯಾಗಿರುವ ಪಾರ್ವತಿ ಎನ್ನುವವರ ಪುತ್ರ ಆ್ಯಂಡ್ರೆ ಎನ್ನುವ ಎಂಟು ವರ್ಷದ ಬಾಲಕನಿಗೆ ವೀರಶೈವ ಪಂಚಪೀಠಗಳಲ್ಲಿ ಒಂದಾದ ಉತ್ತರಪ್ರದೇಶದ ಕಾಶಿ ಜಗದ್ಗುರು ಡಾ ಚಂದ್ರಶೇಖರ್ ಶಿವಾಚಾರ್ಯರಿಂದ ಇಷ್ಟಲಿಂಗ ದೀಕ್ಷೆ ಸ್ವೀಕರಿಸಿದರು. ಲಿಂಗಾಯತರೇ ಸಂಸ್ಕೃತಿಯನ್ನು ಮರೆಯುತ್ತಿರುವ ಈಗಿನ ದಿನಮಾನಗಳಲ್ಲಿ ರಷ್ಯಾದ ಪುಟ್ಟ ಬಾಲಕ ಇಷ್ಟಲಿಂಗ ದೀಕ್ಷೆ ತೆಗೆದುಕೊಂಡಿರುವುದು ತುಂಬಾ ವಿಶೇಷವಾದದ್ದು ದೀಕ್ಷೆ ಸ್ವೀಕರಿಸಿದ ಬಾಲಕ...
- Advertisement -spot_img

Latest News

Life lesson: ಪತಿ-ಪತ್ನಿ ಸಂಬಂಧ ಅತೀ ಉತ್ತಮವಾಗಿರಬೇಕಾದ್ರೆ ಈ ನಿಯಮಗಳನ್ನು ನೀವು ಅನುಸರಿಸಬೇಕು

Life Lesson: ವೈವಾಹಿಕ ಜೀವನ ಅತ್ಯುತ್ತಮವಾಗಿರಬೇಕು ಅಂದ್ರೆ, ಪುರುಷ ಮತ್ತು ಮಹಿಳೆಯಲ್ಲಿ ಕೆಲ ಗುಣಗಳು ಖಂಡಿತವಾಗಿಯೂ ಇರಬೇಕು. ಉತ್ತಮ ವೈವಾಹಿಕ ಜೀವನಕ್ಕೆ ಇಬ್ಬರಲ್ಲೂ ಇರಬೇಕಾದ ಗುಣಗಳು...
- Advertisement -spot_img