Monday, February 9, 2026

linguistic justice

ಕನ್ನಡಿಗರನ್ನ ಕಡೆಗಣಿಸಿದ BEL ಸಂಸ್ಥೆ – ಕನ್ನಡಿಗರಿಗೆ ಇದೆಂಥಾ ಅನ್ಯಾಯ?

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಸಂಸ್ಥೆಯು ಪ್ರಕಟಿಸಿರುವ ಟ್ರೈನಿ ಎಂಜಿನಿಯರ್‌ಗಳ ನೇಮಕಾತಿ ಅಧಿಸೂಚನೆಯಲ್ಲಿ ಸ್ಥಳೀಯ ಕನ್ನಡಿಗರಿಗೆ ಹೆಚ್ಚಿನ ಅವಕಾಶ ಕಲ್ಪಿಸದಿರುವುದು ಖಂಡನೀಯ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಆಕ್ರೋಶ ವ್ಯಕ್ತಪಡಿಸಿದೆ. ಈ ನೇಮಕಾತಿ ಪ್ರಕ್ರಿಯೆ ಮರುಪರಿಶೀಲಿಸಬೇಕು. ಸ್ಥಳೀಯರಿಗೆ ಆದ್ಯತೆ ನೀಡುವಂತೆ ಕೇಂದ್ರ ರಕ್ಷಣಾ ಸಚಿವರಿಗೆ ಪ್ರಾಧಿಕಾರ ಪತ್ರ ಬರೆದಿದೆ. ಹೌದು ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ...
- Advertisement -spot_img

Latest News

Recipe: ಮಕ್ಕಳ ಟಿಫಿನ್‌ ಬಾಕ್ಸ್‌ಗೆ ಈ ಆರೋಗ್ಯಕರ ಸ್ನ್ಯಾಕ್ಸ್ ರೆಡಿ ಮಾಡಬಹುದು ನೋಡಿ..

Recipe: 1 ಕಪ್ ಗೋದಿ ಹುಡಿ, ಉಪ್ಪು, 4 ಸ್ಪೂನ್ ಎಣ್ಣೆ, ನೀರು, ಪಾಲಕ್ ಪೇಸ್ಟ್, ಚಿಕ್ಕ ತುಂಡು ಬೇಯಿಸಿದ ಆಲೂ ಅಥವಾ ಸಿಹಿ ಗೆಣಸು,...
- Advertisement -spot_img