Friday, December 5, 2025

lion

ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ 14 ವರ್ಷದ ಸಿಂಹ ಸಾವು

Bengaluru News: ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ 14 ವರ್ಷದ ರಾಮ ಎಂಬ ಹೆಸರಿನ ಸಿಂಹ ಸಾವನ್ನಪ್ಪಿದೆ. ಸಿಂಹವು ಬಹು ಅಂಗಾಂಗ ವೈಫಲ್ಯದಿಂದ ಸಾವನ್ನಪ್ಪಿದೆ ಎಂದು ಬಿಬಿಎಂಪಿ ಕಾರ್ಯನಿರ್ವಾಹಕ ನಿರ್ದೇಶಕರು ತಿಳಿಸಿದ್ದಾರೆ. ಅಲ್ಲದೆ, ಪಶುವೈದ್ಯರು ಚಿಕಿತ್ಸೆ ನೀಡಿದ್ದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದೆ ಎಂದಿದ್ದಾರೆ. ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿದ ಬಿಬಿಎಂಪಿ ಕಾರ್ಯನಿರ್ವಾಹಕ ನಿರ್ದೇಶಕ ಸೂರ್ಯ...

ಹುಲಿ ಸಿಂಹ ನಡುವಿನ ಕಾದಾಟ..! ನಾನಾ ನೀನಾ..?!

Special News: ಇದ್ದಕ್ಕಿದ್ದಂತೆ ಸಿಂಹ ಮತ್ತು ಹುಲಿಯ ಮಧ್ಯೆ ಕಾಳಗ ಶುರುವಾಗಿದೆ. ಸಿಂಹದ ಮೇಲೆ ಅನಿರೀಕ್ಷಿತವಾಗಿ ದಾಳಿ ಮಾಡುತ್ತದೆ ಹುಲಿ. ಸಿಂಹ ಕಾಡಿನ ರಾಜ ಹಾಗಾಗಿ ಗೆಲ್ಲಬೇಕು ಎನ್ನುವುದು ಸಾಮಾನ್ಯ ನಿರೀಕ್ಷೆ. ಆದರೆ ಅನೇಕ ಸಂಶೋಧನಾ ವರದಿಗಳ ಪ್ರಕಾರ, ಹುಲಿಯು ಸಿಂಹದ ವಿರುದ್ಧ ಗೆಲ್ಲುವ ಸಾಧ್ಯತೆ ಹೆಚ್ಚಿರುತ್ತದೆ. ಬೆಂಗಾಲ್​ ಹುಲಿ ಮತ್ತು ಆಫ್ರಿಕನ್​ ಸಿಂಹದ ನಡುವಿನ...

ಈ ಪ್ರಾಣಿ ನಿಮ್ಮ ಕನಸ್ಸಿನಲ್ಲಿ ಬಂದ್ರೆ ಅದೃಷ್ಟ ಖುಲಾಯಿಸಲಿದೆ ಎಂದರ್ಥ..

https://youtu.be/Pc-enpMI1Ww ನಾವು ಸ್ವಪ್ನ ಶಾಸ್ತ್ರದ ಬಗ್ಗೆ ಹಲವು ವಿಷಯಗಳನ್ನ ನಿಮಗೆ ಹೇಳಿದ್ದೇವೆ. ಕನಸ್ಸಿನಲ್ಲಿ ದೇವರು ಬಂದ್ರೆ ಏನರ್ಥ..? ಕೆಲವು ಪ್ರಾಣಿ ಪಕ್ಷಿಗಳು ಬಂದ್ರೆ ಏನರ್ಥ..? ಮರಣ ಹೊಂದಿದವರು ಬಂದ್ರೆ ಏನರ್ಥ..? ಇತ್ಯಾದಿ ವಿಷಯಗಳ ಬಗ್ಗೆ ಹೇಳಿದ್ದೇವೆ. ಇಂದೂ ಕೂಡ ಈ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿಯನ್ನ ತಿಳಿಯೋಣ ಬನ್ನಿ.. ಕನಸ್ಸಿನಲ್ಲಿ ಸಿಂಹ ಕಾಣಿಸುವುದು. ಸಿಂಹ ಅಂದ್ರೆ ನಾಯಕ....

ಕನಸಿನಲ್ಲಿ ಸಿಂಹ ಬದರೆ ಏನರ್ಥ..? ಶುಭವೋ..? ಲಾಭವೋ..?

ಜ್ಯೋತಿಷ್ಯ ಶಾಸ್ತ್ರದಲ್ಲಿ ಯಾವ ಸ್ವಪ್ನಗಳಿಗೆ ಏನು ಅರ್ಥ ಅನ್ನೋ ಬಗ್ಗೆ ಈಗಾಗಲೇ ನಾವು ಹೇಳಿದ್ದೇವೆ. ಇವತ್ತು ನಾವು ಸಿಂಹ ಕನಸಿನಲ್ಲಿ ಬಂದರೆ ಏನರ್ಥ ಅನ್ನೋ ಬಗ್ಗೆ ತಿಳಿಸಿಕೊಡಲಿದ್ದೇವೆ. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ ) 9019893816 https://youtu.be/fc7nQp-TIcM ಕಾಡಿನ ರಾಜ, ಪ್ರಾಣಿಗಳಲ್ಲೇ ಅತ್ಯಂತ ಕ್ರೂರ ಪ್ರಾಣಿ ಮತ್ತು...
- Advertisement -spot_img

Latest News

ಸೋಶಿಯಲ್ ಮೀಡಿಯಾ ಪಬ್ಲಿಕ್‌ ಇಲ್ಲ ಅಂದ್ರೆ ‘ಉದ್ಯೋಗ’ ಇಲ್ಲ!

ನೀವು ನಿಮ್ಮ ಸೋಶಿಯಲ್ ಮೀಡಿಯಾ ಅಕೌಂಟ್ಸ್ ನಾ ಪ್ರೈವೆಟ್ ಇಟ್ಟಿದೀರಾ? ಪ್ರೈವೆಟ್ ಇಟ್ಟಿದ್ರೆ ಈಗ್ಲೇ ಪಬ್ಲಿಕ್‌ ಮಾಡ್ಕೊಳಿ ಯಾಕಂದ್ರೆ ಇನ್ಮುಂದೆ ಇದು ನಿಮ್ಮ ಶಿಕ್ಷಣಕ್ಕೆ, ಉದ್ಯೋಗಕ್ಕೆ...
- Advertisement -spot_img