Sunday, March 29, 2026

Liquor Destroyed

9 ಲಕ್ಷ ಮೌಲ್ಯದ ಮದ್ಯ ನಾಶ

www.karnatakatv.net :ತುಮಕೂರು : ನಗರದ  ಅಬಕಾರಿ ಇಲಾಖೆಯವರು ಜಪ್ತಿ ಮಾಡಿದ್ದ ಸುಮಾರು ೯ ಲಕ್ಷ ಮೌಲ್ಯದ ಮದ್ಯವನ್ನು ನಾಶಪಡಿಸಲಾಯಿತು.  ಶಿರಾಗೇಟ್ ಬಳಿಯ ಕೆ.ಎಸ್.ಬಿ.ಸಿ.ಎಲ್ ಡಿಪೋ ಆವರಣದಲ್ಲಿ ಮದ್ಯದ ಬಾಟಲಿಗಳನ್ನು ಒಡೆದು ಮದ್ಯವನ್ನು ಮೋರಿಗೆ ಚೆಲ್ಲಲಾಯಿತು.1,688 ಲೀಟರ್ ಹಾಟ್ ಡ್ರಿಂಕ್ಸ್ ಹಾಗೂ 475 ಲೀಟರ್ ಬಿಯರ್ ನಾಶ ಮಾಡಲಾಯಿತು. ತಹಶಿಲ್ದಾರ್ ಮೋಹನ್ ಕುಮಾರ್, ಅಬಕಾರಿ ಡಿಎಸ್ಪಿ ಸಿದ್ದಲಿಂಗಸ್ವಾಮಿ...
- Advertisement -spot_img

Latest News

ಮೇಟಿಯವರು ಬದುಕಿದ್ದಾಗಲೇ ಯಾಕೆ ಮೆಡಿಕಲ್ ಕಾಲೇಜು ಕಟ್ಟಲಿಲ್ಲ..?: ಬಸವರಾಜ್ ಬೊಮ್ಮಾಯಿ

Political News: ಬಾಗಲಕೋಟೆಯ ಉಪಚುನಾವಣೆ ರಣಕಣ ರಂಗೇರಿದ್ದು, ಎಲ್ಲ ಪಕ್ಷಗಳು ಗೆಲುವು ಸಾಧಿಸಲು ಶತಾಯ ಗತಾಯ ಪ್ರಯತ್ನಿಸುತ್ತಿದೆ. ಈ ಹಿನ್ನೆಲೆ ಬಿಜೆಪಿ ಅಭ್ಯರ್ಥಿ ವೀರಣ್ಣ ಪರವಾಗಿ...
- Advertisement -spot_img