ಕರ್ನಾಟಕ ಟಿವಿ : ಸರ್ಕಾರ, ಜನಪ್ರತಿನಿಧಿಗಳು ಪ್ರಜೆಗಳ ಮಾತು ಕೇಳದಿದ್ದಾಗ ಎಲ್ರೂ ಕೋರ್ಟ್ ಮೊರೆ ಹೋಗ್ತಾರೆ.. ಯಾಕಂದ್ರೆ ನಮ್ಮ ವಾದ ಸರಿಯಾಗಿದ್ದಾಗ ಏನಾದ್ರೂ ನ್ಯಾಯ ಸಿಗುತ್ತೇನೋ ಅಂತ ಆದ್ರೆ, ಮದ್ಯಮಾರಾಟ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ವ್ಯಕ್ತಿ ಇದೀ ಕೋರ್ಟ್ ನಿಲುವಿನಿಂದ ನಿರಾಸೆ ಅನುಭವಿಸಿದ್ದಾರೆ.. ವಿಷ್ಯ ಏನಪ್ಪಅಂದ್ರೆ, ಮದ್ಯಮಾರಾಟದಿಂದ ಫಿಸಿಕಲ್ ಡಿಸ್ಟೆನ್ಸ್ ಇಲ್ಲದಂತಾಗಿದೆ.. ಕೊರೊನಾ...
ಬೆಂಗಳೂರು: ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಯೋಜಿಸಲಾಗಿರುವ ಬೆಂಗಳೂರಿನ ಐತಿಹಾಸಿಕ ಲಾಲ್ಬಾಗ್ನ 220ನೇ ಫಲಪುಷ್ಪ ಪ್ರದರ್ಶನಕ್ಕೆ ಇಂದು ಅದ್ಧೂರಿಯಾಗಿ ಚಾಲನೆ ದೊರೆಯಿತು. ಈ ಬಾರಿ ಗಂಗರ ಸಾಮ್ರಾಜ್ಯದ ವೈಭವವನ್ನು...