ಮನೆಯಲ್ಲಿ ಕಾಮಾಕ್ಷಿ ದೀಪವನ್ನು ಹಚ್ಚಬೇಕು, ಕಾಮಾಕ್ಷಿ ದೀಪವನ್ನು ಹಚ್ಚಿದರೆ ಪುಣ್ಯ ಬರುತ್ತದೆ ಎಂದು ಪುರಾತನರು ಹೇಳುತ್ತಾರೆ. ಪ್ರತಿ ಮನೆಯಲ್ಲೂ ದೊಡ್ಡವರು ಪವಿತ್ರವಾಗಿ ಭಾವಿಸುವ ಕಾಮಾಕ್ಷಿ ದೀಪ ಮಂಗಳ ವಸ್ತುವುಗಳಲ್ಲಿ ಒಂದಾಗಿರುವುದು ವಿಶೇಷ ಕಾಮಾಕ್ಷಿ ದೀಪವನ್ನು ಪ್ರತಿನಿತ್ಯ ಹಚ್ಚಿ ಪೂಜಿಸಿದರೆ ಸಂಪತ್ತು ವೃದ್ಧಿಯಾಗುತ್ತದೆ, ಬಡತನ ನಿವಾರಣೆಯಾಗುತ್ತದೆ ಎನ್ನುತ್ತಾರೆ ಪೂರ್ವಿಕರು .
ಕಾಮಾಕ್ಷಿ ದೀಪವನ್ನು ಪೂಜಿಸುವುದು ಕಾಮಾಕ್ಷಿ ದೇವಿಯನ್ನು...
Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...