ತಮ್ಮ ಅತ್ಯದ್ಭುತ ಆಟದಿದಂದಲೇ ಅದೆಷ್ಟೋ ಯುವಕರು ಕ್ರಿಕೆಟ್ ಮೈದಾನದತ್ತ ಆಕರ್ಷಿತರಾಗುವಂತ ಪ್ರೇರಣೆ ನೀಡಿದವರಲ್ಲಿ, ಸಚಿನ್ ತೆಂಡುಲ್ಕರ್ ಮೊದಲ ಸ್ಥಾನದಲ್ಲಿ ನಿಲ್ಲುತ್ತಾರೆ. ಲೆಜೆಂಡ್ ಆಫ್ ದಿ ಕ್ರಿಕೆಟ್, ಕ್ರಿಕೆಟ್ ದೇವರು ಹೀಗೆ, ಹತ್ತಾರು ಗೌರವಗಳನ್ನು ತನ್ನದಾಗಿಸಿಕೊಂಡಿರುವ ಲಿಟಲ್ ಮಾಸ್ಟರ್, ಯುವ ಅಟಗಾರರ ಪಾಲಿಗೆ ಸದಾ ಸ್ಪೂರ್ತಿ… ಹೀಗೆ ತೆಂಡುಲ್ಕರ್ ಅಟದಿಂದ ಸ್ಪೂರ್ತಿ ಪಡೆದು ಕ್ರಿಕೆಟ್ ಅಂಗಳದಲ್ಲಿ...
ಕಳೆದ ಒಂದು ತಿಂಗಳಿಂದ ಕರ್ನಾಟಕದಲ್ಲಿ ನಿರಂತರವಾಗಿ ಮಳೆಯಾಗುತ್ತಿತ್ತು. ಜುಲೈ ತಿಂಗಳ ಕೊನೆ ಭಾಗಕ್ಕೆ ಬರುತ್ತಿರುವ ಈ ಹೊತ್ತಿನಲ್ಲಿ, ಕರ್ನಾಟಕದಲ್ಲಿ ಮುಂಗಾರು ದುರ್ಬಲಗೊಳ್ಳುತ್ತಿದ್ದು, ಅಲ್ಲಲ್ಲಿ ಸಾಧಾರಣ ಮಳೆಯಾಗುವ...