Sunday, July 6, 2025

live updates

ಬಂದಿಸಲು ತೆರಳಿದ್ದ ಪೊಲೀಸರ ಮೇಲೆ ಹಲ್ಲೆ ಮಾಡಿದ್ದ ರೌಡಿ ಶೀಟರ್ ಕಾಲಿಗೆ ಗುಂಡು ಹಾರಿಸಲಾಗಿದೆ..!

ಚಿಕ್ಕಮಗಳೂರು : ರೌಡಿ ಶೀಟರ್ ಒಬ್ಬನನ್ನು ಬಂದಿಸಲು ಪೊಲೀಸರು ತೆರಳಿದ್ದ ವೇಳೆ ಚಾಕುವಿನಿಂದ ಇರಿದು ಗಾಯಗೊಳಿಸಿದ ಘಟನೆ ನಡೆದಿದೆ. ಈ ಕುರಿತು ಪರಿಶೀಲನೆ ನಡೆಸಲು ಪೊಲೀಸ್ ವರಿಷ್ಟಾಧಿಕಾರಿ ಡಾ.ವಿಕ್ರಮ್ ಅಮಟೆ ಸ್ಥಳಕ್ಕೆ ಆಗಮಿಸಿದರು. ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರು ತಾಲೂಕಿನ ಮಾಗಲು ಗ್ರಾಮದ ಎಂ.ಕೆ ಪೂರ್ಣೆಶ್ ಈ ಹಿಂದೆ ಹಲವು ಕೃತ್ಯಗಳನ್ನು ಎಸಗಿ ಪೊಲೀಸರಿಗೆ ಬೇಕಾಗಿದ್ದ ರೌಡಿಶೀಟರ್...

National education Policy : ಹೊಸ ಶಿಕ್ಷಣ ನೀತಿ ರೂಪಿಸಲು ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು:  ಶಿಕ್ಷಣ ನೀತಿ ನಿರೂಪಣೆ ರಾಜ್ಯದ ವಿಷಯವಾಗಿದ್ದು, ಈ ಹಿನ್ನೆಲೆಯಲ್ಲಿ ಹಳೆ ಶಿಕ್ಷಣ ಪದ್ಧತಿ ಮುಂದುವರೆಸಿ, ಹೊಸ ಶಿಕ್ಷಣ ನೀತಿ ರೂಪಿಸಲು ಒಂದು ಸಮಿತಿ ರಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯ ಸಭೆಯಲ್ಲಿ ತೀರ್ಮಾನಿಸಲಾಯಿತು. ಅವರು ಇಂದು ಶಿಕ್ಷಣ ನೀತಿ ಕುರಿತಂತೆ ನಡೆಸಲಾದ ಸಭೆಯಲ್ಲಿ ಈ ವಿಷಯ ತಿಳಿಸಿದರು. ಶಿಕ್ಷಣಕ್ಕೆ ಕೇಂದ್ರ ಸರ್ಕಾರ ನೀತಿ ರೂಪಿಸಲು...
- Advertisement -spot_img

Latest News

Shivamogga: ಸಿಗಂದೂರು ಸೇತುವೆ ಉದ್ಘಾಟನೆ ವಿಚಾರ: ಸಂಸದ ಬಿ.ವೈ.ರಾಘವೇಂದ್ರ ಸುದ್ದಿಗೋಷ್ಠಿ

Shivamogga: ಬಹು ನಿರೀಕ್ಷಿತ ದೇಶದ ಎರಡನೇ ಅತಿ ಉದ್ದದ ಸಿಗಂಧೂರು ಕ್ಷೇತ್ರಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಲೋಕಾರ್ಪಣೆಗೆ ಮಹೂರ್ತ ನಿಗದಿಯಾಗಿದೆ. ಇಂದು ಶಿವಮೊಗ್ಗ ಜಿಲ್ಲಾ ಬಿಜೆಪಿ...
- Advertisement -spot_img