ಹುಬ್ಬಳ್ಳಿ: ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಇಂದಿನ ರಾಜಕೀಯದ ಬೆಳವಣಿಗೆ ಕುರಿತು ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದರು. ಮುಂಬರುವ ದಿನಗಳಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಗೆ ಎಲ್ಲಾ ಪಕ್ಷಗಳು ಸಕಲ ಸಿದ್ದತೆಗಳನನ್ನು ನಡೆಸಿಕೊಳ್ಳುತ್ತಿದ್ದು ಆಪರೇಶನ್ ಹಸ್ತದ ಮೂಲಕ ಕಾಂಗ್ರೆಸ್ ಪಕ್ಷ ವಿಪಕ್ಷಗಳ ನಾಯಕರನ್ನು ತನ್ನತ್ತ ಸೆಳೆಯಲು ಗಾಳ ಬೀಸಿದೆ.
ಈಗಾಗಲೇ ಹಲವು ನಾಯಕರು...
Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...