Monday, August 3, 2026

#LoanFraudIndia

H.C ಮಹದೇವಪ್ಪ ಹೆಸ್ರಲ್ಲಿ ಲಕ್ಷ, ಲಕ್ಷ ವಂಚನೆ!

ಮೈಸೂರು ಜಿಲ್ಲೆಯ ಟಿ. ನರಸಿಪುರ ತಾಲ್ಲೂಕಿನ ಕೊಳತ್ತೂರು ಗ್ರಾಮದಲ್ಲಿ ಮಹತ್ತರ ವಂಚನೆಯೊಂದು ಬೆಳಕಿಗೆ ಬಂದಿದೆ. ಸಚಿವ ಹೆಚ್‌.ಸಿ. ಮಹದೇವಪ್ಪ ಅವರ ಹೆಸರಿನಲ್ಲಿ ಮಹಿಳೆಯೊಬ್ಬಳು ₹27 ಲಕ್ಷ ಹಣ ವಂಚಿಸಿರುವ ಘಟನೆ ನಾಡಿನ ಗಮನ ಸೆಳೆದಿದೆ. ಕೊಳತ್ತೂರು ಗ್ರಾಮದ ಜ್ಯೋತಿ ಎಂಬ ಮಹಿಳೆ, ವಿವಿಧ ಸರ್ಕಾರಿ ಯೋಜನೆಗಳ ಸವಲತ್ತು ಮತ್ತು ಸಾಲ ಕೊಡಿಸಿಕೊಡುವುದಾಗಿ ನಂಬಿಸಿದ್ದಾಳೆ. ನೂರಾರು ಮಹಿಳೆಯರು...
- Advertisement -spot_img

Latest News

Bidar News: ಗುಂಡಿಗಳ ನಗರವಾಗಿ ಬದಲಾಗಿದೆಯೇ ಬೀದರ್? ರಸ್ತೆ ಅವಸ್ಥೆಗೆ ಜನರ ಆಕ್ರೋಶ..

Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...
- Advertisement -spot_img