Saturday, August 8, 2026

loard manjunatha

ಕಾಂಗ್ರೆಸ್ ಸರ್ಕಾರಕ್ಕೆ ‘ಮಂಜುನಾಥ’ನ ಶಾಪ!?

ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ನಿಗೂಢ ನೂರಾರು ಸಾವುಗಳ ತನಿಖೆಗೆ ರಾಜ್ಯ ಸರ್ಕಾರ ಎಸ್​ಐಟಿ ತಂಡವನ್ನು ರಚಿಸಿದೆ. ಇದು ದೇವರ ಅವಕೃಪೆಗೆ ಕಾರಣವಾಗುತ್ತಾ? ಹೀಗೊಂದು ಮಾತು ರಾಜ್ಯ ರಾಜಕೀಯದಲ್ಲಿ ಸದ್ದು ಮಾಡ್ತಿದೆ. ಗಂಗಾವತಿಯಲ್ಲಿ ಮಾಜಿ ಸಚಿವ ಜನಾರ್ದನ ರೆಡ್ಡಿ ಅವರು ಈ ಬಗ್ಗೆ ಮಾತನಾಡಿದ್ದಾರೆ. ಮಂಜುನಾಥನ ಶಾಪದಿಂದ ಸರ್ಕಾರ ಸರ್ವನಾಶವಾಗಲಿದೆ ಅಂತಾ ಹೇಳಿದ್ದಾರೆ. ಇಂದಿನ ಕಾಂಗ್ರೆಸ್ ಸರ್ಕಾರ...
- Advertisement -spot_img

Latest News

Koppala News: ಬರ ಪರಿಸ್ಥಿತಿ ಅವಲೋಕನಕ್ಕೆ ಸಚಿವ ಶಿವರಾಜ ಎಸ್. ತಂಗಡಗಿ ಜಿಲ್ಲೆಯಲ್ಲಿ ಪ್ರವಾಸ

Koppala News: ಕೊಪ್ಪಳ : ರಾಜ್ಯದ ಮುಂಗಾರು ಮಳೆ ಕೊರತೆಯಿಂದ ಉಂಟಾಗಿರುವ ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರಾದ...
- Advertisement -spot_img