Sunday, March 22, 2026

LoC

ಪಾಕಿಗಳೊಂದಿಗೆ ಸೆಣಸಾಡಿ ಶೌರ್ಯ : ಗುಂಡಿನ ಚಕಮಕಿಯಲ್ಲಿ ಆಂಧ್ರದ ಯೋಧ ಹುತಾತ್ಮ..!

ಆಪರೇಷನ್‌ ಸಿಂಧೂರ್‌ ವಿಶೇಷ : ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆಯಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಆಂಧ್ರಪ್ರದೇಶ ಮೂಲದ ಯೋಧ ಹುತಾತ್ಮರಾಗಿದ್ದಾರೆ. ಆಂಧ್ರಪ್ರದೇಶದ ಶ್ರೀ ಸತ್ಯಸಾಯಿ ಜಿಲ್ಲೆಯ ಕಲ್ಲಿತಾಂಡ ಗ್ರಾಮದ ಯೋಧ ಮುರಳಿ ನಾಯ್ಕ್ ಪಾಕಿಸ್ತಾನದ ಸೇನೆಯೊಂದಿಗಿನ ಸಂಘರ್ಷದ ವೇಳೆ ವೀರ ಮರಣವನ್ನಪ್ಪಿದ್ದಾರೆ. ಇನ್ನೂ ಗುರುವಾರ ರಾತ್ರಿ...

ಭಾರತ ದಾಳಿಯ ಭೀತಿ : ಪಾಕ್‌ ಅಲರ್ಟ್‌, ನೋ ಫ್ಲೈಯಿಂಗ್‌ ಝೋನ್..!

ನವದೆಹಲಿ : ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಮೊದಲ ಬಾರಿಗೆ ಜಮ್ಮು ಮತ್ತು ಕಾಶ್ಮೀರದ ಪರಗ್ವಾಲ್ ಸೆಕ್ಟರ್‌ನ ಅಂತರರಾಷ್ಟ್ರೀಯ ಗಡಿಯಲ್ಲಿ ಪಾಕಿಸ್ತಾನ ಸೇನೆ ಗುಂಡು ಹಾರಿಸಿದ್ದು, ಈ ಪ್ರದೇಶದಲ್ಲಿ ಉದ್ವಿಗ್ನತೆಯನ್ನು ಮತ್ತಷ್ಟು ಹೆಚ್ಚಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಾಕಿಸ್ತಾನ ಸೇನೆಯು ಸತತ ಆರನೇ ದಿನದ ರಾತ್ರಿಯೂ ಎಲ್‌ಒಸಿ ಉದ್ದಕ್ಕೂ ಕದನ ವಿರಾಮ ಉಲ್ಲಂಘನೆ ಮಾಡಿದ್ದು,...
- Advertisement -spot_img

Latest News

ಹುಬ್ಬಳ್ಳಿಯಲ್ಲಿ 12ನೇ ಅದ್ದೂರಿ ಸ್ವರ್ಣ ವಿನಾಯಕ ಮಹೋತ್ಸವ!

ಹುಬ್ಬಳ್ಳಿ: ಉದ್ಯಮದ ಬೆಳವಣಿಗೆಯ ಜೊತೆಗೆ ಆಧ್ಯಾತ್ಮಿಕ ಮೌಲ್ಯಗಳನ್ನು ಬೆಳೆಸುವ ಅಪೂರ್ವ ಸಂದೇಶವನ್ನು ಸಾರುವ ರೀತಿಯಲ್ಲಿ ಹುಬ್ಬಳ್ಳಿಯ ಸ್ವರ್ಣಾ ಗ್ರೂಪ್ ಆಫ್ ಕಂಪನಿಯ ವತಿಯಿಂದ ಸ್ವರ್ಣ ವಿನಾಯಕ...
- Advertisement -spot_img