Monday, December 22, 2025

Local Authorities Negligence

ಸ್ಮಾರ್ಟ್ ಸಿಟಿ ಕಾಮಗಾರಿ ನಡುವೆ ಫುಟ್ ಪಾತ್ ಅಕ್ರಮ ನಿರ್ವಹಣೆ

ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಮೊದಲೇ ಸ್ಮಾರ್ಟ್ ಸಿಟಿ ಕಾಮಗಾರಿ ನಡೆಯುತ್ತಿದೆ. ಈ ವೇಳೆ ಹಲವಾರು ರಸ್ತೆಗಳು ಗುಂಡಿಬಿದ್ದ ಸ್ಥಿತಿಯಲ್ಲಿವೆ. ಹೀಗಿರುವಾಗ ಪ್ರತಿಷ್ಠಿತ ಅಂಗಡಿಗಳ ಮಾಲೀಕರು ಸಾರ್ವಜನಿಕರ ಸಂಚಾರದ ಹಕ್ಕನ್ನು ಉಲ್ಲಂಘಿಸಿ, ಫುಟ್ ಪಾತ್ ಒತ್ತುವರಿ ಮಾಡಿಕೊಂಡಿದ್ದಾರೆ. ಹೀಗಾಗಿ ಜನರಿಗೆ ಕಿರಿಕಿರಿ ಉಂಟು ಮಾಡುತ್ತಿದ್ದಾರೆ. ಹುಬ್ಬಳ್ಳಿಯ ಗೋಕುಲರಸ್ತೆಯಲ್ಲಿಯೇ ಫುಟ್ ಪಾತ್ ಒತ್ತುವರಿ ಮಾಡಲಾಗಿದೆ. ಇಲ್ಲಿನ ಮಾಂಗಲ್ಯ ಮಳಿಗೆಯ...
- Advertisement -spot_img

Latest News

ಗ್ರಾಮ ಅಭಿವೃದ್ಧಿ ಸಭೆಯಲ್ಲಿ ಶಾಸಕರ ತೀವ್ರ ಅಸಮಾಧಾನ!

ಶಿಗ್ಗಾಂವ-ಸವಣೂರು ಶಾಸಕ ಯಾಸೀರ ಖಾನ್ ಪಠಾಣ್ ವಿವಿಧ ಅಭಿವೃದ್ಧಿ ಕಾಮಗಾರಿ ಸಭೆಗಳ ವೇಳೆ ಅಧಿಕಾರಿಗಳ ಕಾರ್ಯವೈಖರಿಯ ಮೇಲೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಗ್ರಾಮಸ್ಥರು ಅಧಿಕೃತ ಕ್ರಮದಲ್ಲಿ...
- Advertisement -spot_img