Saturday, May 9, 2026

Local Authorities Negligence

ಸ್ಮಾರ್ಟ್ ಸಿಟಿ ಕಾಮಗಾರಿ ನಡುವೆ ಫುಟ್ ಪಾತ್ ಅಕ್ರಮ ನಿರ್ವಹಣೆ

ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಮೊದಲೇ ಸ್ಮಾರ್ಟ್ ಸಿಟಿ ಕಾಮಗಾರಿ ನಡೆಯುತ್ತಿದೆ. ಈ ವೇಳೆ ಹಲವಾರು ರಸ್ತೆಗಳು ಗುಂಡಿಬಿದ್ದ ಸ್ಥಿತಿಯಲ್ಲಿವೆ. ಹೀಗಿರುವಾಗ ಪ್ರತಿಷ್ಠಿತ ಅಂಗಡಿಗಳ ಮಾಲೀಕರು ಸಾರ್ವಜನಿಕರ ಸಂಚಾರದ ಹಕ್ಕನ್ನು ಉಲ್ಲಂಘಿಸಿ, ಫುಟ್ ಪಾತ್ ಒತ್ತುವರಿ ಮಾಡಿಕೊಂಡಿದ್ದಾರೆ. ಹೀಗಾಗಿ ಜನರಿಗೆ ಕಿರಿಕಿರಿ ಉಂಟು ಮಾಡುತ್ತಿದ್ದಾರೆ. ಹುಬ್ಬಳ್ಳಿಯ ಗೋಕುಲರಸ್ತೆಯಲ್ಲಿಯೇ ಫುಟ್ ಪಾತ್ ಒತ್ತುವರಿ ಮಾಡಲಾಗಿದೆ. ಇಲ್ಲಿನ ಮಾಂಗಲ್ಯ ಮಳಿಗೆಯ...
- Advertisement -spot_img

Latest News

ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ವ್ಯತ್ಯಯ, ತುಮಕೂರಲ್ಲಿ ಕರೆಂಟ್ ಇರಲ್ಲ!

ತುಮಕೂರು ನಗರದಲ್ಲಿ ಮೇ 10ರಂದು ವಿದ್ಯುತ್ ಸರಬರಾಜಿನಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಪ್ರಕಟಿಸಿದೆ. ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ...
- Advertisement -spot_img