Thursday, September 17, 2026

local body election

ಸಾರಥ್ಯಕ್ಕೂ ಮುನ್ನ ಸವಾಲು : ನಿಖಿಲ್‌ಗೆ ಬಿಗ್ ಟಾಸ್ಕ್ ನೀಡಿದ ದಳಪತಿಗಳು ; “ಕೈ”ಗೆ ಟಕ್ಕರ್ ಕೊಡಲು ಏನಿದೆ ಜೆಡಿಎಸ್ ವರಿಷ್ಠರ ಪ್ಲಾನ್..?

ಬೆಂಗಳೂರು : ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸುವ ನಿಟ್ಟಿನಲ್ಲಿ ಜೆಡಿಎಸ್ ಈಗಿನಿಂದಲೇ ಸಿದ್ದತೆಗಳನ್ನು ನಡೆಸುತ್ತಿದೆ. ಕಳೆದ ವಿಧಾನಸಭೆ ಹಾಗೂ ಲೋಕಸಭಾ ಚುನಾವಣೆಗಳಲ್ಲಿ ಹಿನ್ನಡೆ ಅನುಭವಿಸಿದ ಬಳಿಕ, ಇದೀಗ ಮತ್ತೆ ಬೇರು ಮಟ್ಟದಲ್ಲಿ ಪಕ್ಷವನ್ನು ಗಟ್ಟಿಗೊಳಿಸಲು ಪಕ್ಷದ ನಾಯಕರು ಮುಂದಾಗಿದ್ದಾರೆ. ನಿಖಿಲ್ ಕುಮಾರಸ್ವಾಮಿಗೆ ಪಕ್ಷ ಸಂಘಟನೆ ಹೊಣೆ.. ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿಯವರು ಇತ್ತೀಚೆಗೆ...
- Advertisement -spot_img

Latest News

ಧನಂಜಯ್ ಅವರ ವೀಡಿಯೋ ತಿರುಚಿಲ್ಲ, ಇದ್ದಿದ್ದನ್ನು ಇದ್ದ ಹಾಗೇ ಅಪ್ಲೋಡ್ ಮಾಡಿದ್ದೇನೆ: Youtuber

Mysuru News: ಗಣಪತಿ ಹಬ್ಬಕ್ಕೂ ಮುಂಚೆ ಪೋಲೀಸ್ ಅಧಿಕಾರಿ ಧನಂಜಯ್‌ ಅವರು, ಮಸೀದಿ ಮುಂದೆ ಮೆರವಣಿಗೆ ಹೋದರೆ, ಗ್ರಹಚಾರ ಬಿಡಿಸುತ್ತೇನೆ ಎಂದು ಹಿಂದೂಗಳಿಗೆ ಹೇಳಿರುವ ವೀಡಿಯೋ...
- Advertisement -spot_img