ಕರ್ನಾಟಕ ರಕ್ಷಣಾ ವೇದಿಕೆ ನಡೆಸಿದ ಭಾರಿ ಪ್ರತಿಭಟನೆಗೆ ಕೊನೆಗೂ ರೈಲ್ವೆ ಇಲಾಖೆ ಮಣಿದಿದೆ. ಗೂಡ್ಸ್ ಮ್ಯಾನೇಜರ್ LDC ಹುದ್ದೆಗಳಿಗಾಗಿ ಮಾರ್ಚ್ 17 ರಂದು ನಡೆಸಲಿದ್ದ ಮುಂಬಡ್ತಿ ಪರೀಕ್ಷೆಯನ್ನು ರದ್ದುಪಡಿಸಿದೆ. ಪರೀಕ್ಷಾ ಪ್ರಕ್ರಿಯೆಯಲ್ಲಿನ ಕೆಲವು ಅವ್ಯವಸ್ಥೆಗಳು ಮತ್ತು ಸ್ಥಳೀಯ ಭಾಷೆಗಳ ಕಡೆಗಣನೆ ಕುರಿತು ಕರವೇ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿ ತೀವ್ರ ಹೋರಾಟ ನಡೆಸಿದ್ರು.
ಈ ಹೋರಾಟದ ಪರಿಣಾಮವಾಗಿ,...
Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...