Thursday, August 20, 2026

local grief

ಬಾಲಕನನ್ನ ರಕ್ಷಿಸಲು ಹೋಗಿ ಇಬ್ಬರು ಯುವಕರು ನೀರು ಪಾಲು!

ಮೈಸೂರು ಜಿಲ್ಲೆಯ ಬಡಗಲಹುಂಡಿ ಗ್ರಾಮದಲ್ಲಿ ಸಂಭವಿಸಿದ ದುರದೃಷ್ಟ ಘಟನೆಯಲ್ಲಿ, ಇಬ್ಬರು ಸಹೋದರರು ನೀರು ಪಾಲಾಗಿ ಮೃತಪಟ್ಟಿದ್ದಾರೆ. ರಮೇಶ್ ಪುತ್ರ ನವವಿವಾಹಿತ ನಂದನ್ (25) ಮತ್ತು ರಮೇಶ್ ಸಹೋದರನ ಪುತ್ರ ರಾಕೇಶ್ (20) ಮೃತಪಟ್ಟಿದ್ದು, ಇಬ್ಬರೂ ಅಣ್ಣ-ತಮ್ಮಂದಿರ ಮಕ್ಕಳು. ಮಂಜು ಎಂಬ ಬಾಲಕ ವರಣ ನಾಳೆಯಲ್ಲಿ ಈಜಲು ಹೋಗಿದ್ದಾಗ, ಅವರು ನೀರಿನಲ್ಲಿ ಮುಳುಗುತ್ತಿರುವುದನ್ನು ನಂದನ್ ಮತ್ತು ರಾಕೇಶ್...
- Advertisement -spot_img

Latest News

ಉತ್ತರ ಕರ್ನಾಟಕದ ಜನತೆಗೆ ಸಿಹಿ ಸುದ್ದಿ: ದೆಹಲಿ–ಹುಬ್ಬಳ್ಳಿ ದೈನಂದಿನ ವಿಮಾನ ಸೇವೆ

Hubli News: ಹುಬ್ಬಳ್ಳಿ-ಧಾರವಾಡ ಹಾಗೂ ಉತ್ತರ ಕರ್ನಾಟಕದ ಜನತೆಗೆ ಸಿಹಿ ಸುದ್ದಿ. ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಮನವಿ ಮೇರೆಗೆ ಅಕ್ಟೋಬರ್ 1ರಿಂದ ದೆಹಲಿ–ಹುಬ್ಬಳ್ಳಿ...
- Advertisement -spot_img