Thursday, September 25, 2025

#local holiday

street Dogs-ಬೀದಿ ನಾಯಿಗಳ ಹಾವಳಿಯಿಂದ ಶಾಲೆಗಳಿಗೆ ರಜೆ

ಕೇರಳ: ಬೀದಿನಾಯಿಗಳ ಹಾವಳಿಯಿಂದ ಜನರು ಹೈರಾಣಾಗಿರುವ ಘಟನೆಗಳು ಪ್ರತಿ ದಿನ ಸುದ್ದಿಗಳನ್ನು ಓದುತಿರುತ್ತೇವೆ ಹಲವಾರು ಜನರು ನಾಯಿಯನ್ನು ಕಚ್ಚಿಸಿಕೊಂಡು ಆಸ್ಪತ್ರೆ ಸೇರಿರುವ ಘಟನೆಗಳು ನಡೆದಿದೆ ಆದರೆ ಇಲ್ಲಿ ನಾಯಿಗಳ ಹಾವಳಿಯಿಂದ ಶಾಲೆಗ ರಜೆಯನ್ನೇ ಘೋಷಿಸಿದ್ದಾರೆ.  ಕೇರಳದ ಕೋಳಿಕ್ಕೋಡ ಗ್ರಾಮದಲ್ಲಿ ಕಳೆದ ಒಂದು ವಾರದಿಂದ ಬೀದಿ ನಾಯಿಗಳ ಹಾವಳಿ ಜಾಸ್ತಿಯಾಗಿದ್ದು ಬೀದಿ ನಾಯಿಗಳನ್ನು ಹಿಡಿಯುವಲ್ಲಿ ಪಂಚಾಯಿತಿ ಸಿಬ್ಬಂದ್ದಿಯವರು ...
- Advertisement -spot_img

Latest News

ಸ್ವಾಮಿ ಚೈತನ್ಯಾನಂದನ ಲೀಲೆಗಳು ಬಯಲು

ಶ್ರೀ ಶಾರದಾ ಇನ್​​ಸ್ಟಿಟ್ಯೂಟ್ ಆಫ್ ಇಂಡಿಯನ್ ಮ್ಯಾನೇಜ್​​ಮೆಂಟ್, ದೆಹಲಿಯ ಪ್ರತಿಷ್ಠಿತ ವಿದ್ಯಾ ಸಂಸ್ಥೆ. ಈ ಸಂಸ್ಥೆ ನಿರ್ದೇಶಕ ​​ಚೈತನ್ಯಾನಂದ ಸರಸ್ವತಿ ಸ್ವಾಮೀಜಿ ಲೀಲೆಗಳು ಒಂದು, ಎರಡಲ್ಲ....
- Advertisement -spot_img