Saturday, March 14, 2026

#local holiday

street Dogs-ಬೀದಿ ನಾಯಿಗಳ ಹಾವಳಿಯಿಂದ ಶಾಲೆಗಳಿಗೆ ರಜೆ

ಕೇರಳ: ಬೀದಿನಾಯಿಗಳ ಹಾವಳಿಯಿಂದ ಜನರು ಹೈರಾಣಾಗಿರುವ ಘಟನೆಗಳು ಪ್ರತಿ ದಿನ ಸುದ್ದಿಗಳನ್ನು ಓದುತಿರುತ್ತೇವೆ ಹಲವಾರು ಜನರು ನಾಯಿಯನ್ನು ಕಚ್ಚಿಸಿಕೊಂಡು ಆಸ್ಪತ್ರೆ ಸೇರಿರುವ ಘಟನೆಗಳು ನಡೆದಿದೆ ಆದರೆ ಇಲ್ಲಿ ನಾಯಿಗಳ ಹಾವಳಿಯಿಂದ ಶಾಲೆಗ ರಜೆಯನ್ನೇ ಘೋಷಿಸಿದ್ದಾರೆ.  ಕೇರಳದ ಕೋಳಿಕ್ಕೋಡ ಗ್ರಾಮದಲ್ಲಿ ಕಳೆದ ಒಂದು ವಾರದಿಂದ ಬೀದಿ ನಾಯಿಗಳ ಹಾವಳಿ ಜಾಸ್ತಿಯಾಗಿದ್ದು ಬೀದಿ ನಾಯಿಗಳನ್ನು ಹಿಡಿಯುವಲ್ಲಿ ಪಂಚಾಯಿತಿ ಸಿಬ್ಬಂದ್ದಿಯವರು ...
- Advertisement -spot_img

Latest News

Mysuru: ಮಾನವೀಯತೆ ಹಾಗೂ ಪರರ ಹಿತಚಿಂತನೆಯಿಂದ ಮಾತ್ರ ದೇವರು ಒಲಿಯುತ್ತಾನೆ: ಸಿಎಂ ಸಿದ್ದರಾಮಯ್ಯ

Political News: Mysuru: ವರುಣಾ ವಿಧಾನಸಭಾ ಕ್ಷೇತ್ರದ ವರಕೋಡಿನಲ್ಲಿ ಆಯೋಜಿಸಿದ್ದ ಶ್ರೀ ಬೀರೇಶ್ವರಸ್ವಾಮಿ ದೇವಸ್ಥಾನದ ಧಾರ್ಮಿಕ ಸಮಾರಂಭದಲ್ಲಿ ಭಾಗವಹಿಸಿದ ಸಿಎಂ ಸಿದ್ದರಾಮಯ್ಯನವರು ಜನತೆಯನ್ನು ಉದ್ದೇಶಿಸಿ ಮಾತನಾಡಿದರು....
- Advertisement -spot_img