ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಸಂಸ್ಥೆಯು ಪ್ರಕಟಿಸಿರುವ ಟ್ರೈನಿ ಎಂಜಿನಿಯರ್ಗಳ ನೇಮಕಾತಿ ಅಧಿಸೂಚನೆಯಲ್ಲಿ ಸ್ಥಳೀಯ ಕನ್ನಡಿಗರಿಗೆ ಹೆಚ್ಚಿನ ಅವಕಾಶ ಕಲ್ಪಿಸದಿರುವುದು ಖಂಡನೀಯ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಆಕ್ರೋಶ ವ್ಯಕ್ತಪಡಿಸಿದೆ. ಈ ನೇಮಕಾತಿ ಪ್ರಕ್ರಿಯೆ ಮರುಪರಿಶೀಲಿಸಬೇಕು. ಸ್ಥಳೀಯರಿಗೆ ಆದ್ಯತೆ ನೀಡುವಂತೆ ಕೇಂದ್ರ ರಕ್ಷಣಾ ಸಚಿವರಿಗೆ ಪ್ರಾಧಿಕಾರ ಪತ್ರ ಬರೆದಿದೆ.
ಹೌದು ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ...
ಈಶಾನ್ಯ ಭಾರತದ ಸುಂದರ ರಾಜ್ಯವಾದ ಅಸ್ಸಾಂನಲ್ಲಿ ಈಗ ಪ್ರಕೃತಿಯ ವಿಕೋಪದಿಂದಾಗಿ ಭೀಕರ ಜಲಪ್ರಳಯ ಸೃಷ್ಟಿಯಾಗಿದೆ. ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಇಡೀ ರಾಜ್ಯವೇ ನಲುಗಿ ಹೋಗಿದ್ದು,...