Friday, May 23, 2025

lock down

‘ನಾಳೆಯಿಂದ ಲಾಕ್‌ಡೌನ್ ಇರೋದಿಲ್ಲಾ, ಆದ್ರೆ…?’

ಇಂದು 5 ಗಂಟೆಗೆ ಫೇಸ್‌ಬುಕ್‌ನಲ್ಲಿ ಲೈವ್ ಬಂದ ಸಿಎಂ ಯಡಿಯೂರಪ್ಪ, ರಾಜ್ಯವನ್ನುದ್ದೇಶಿಸಿ ಮಾತನಾಡಿದ್ದಾರೆ. ಕೊರೊನಾ ನಿಯಂತ್ರಣದ ಬಗ್ಗೆ ಮಾತನಾಡಿದ ಸಿಎಂ, ಮೊದ ಮೊದಲ ಕೊರೊನಾ ನಿಯಂತ್ರಿಸುವಲ್ಲಿ ಯಶಸ್ವಿಯಾಗಿದ್ದೆವು. ಆದ್ರೆ ಇತ್ತೀಚೆಗೆ ಬೆಂಗಳೂರಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗಿದೆ. ನೀವು ಮಾಸ್ಕ್ ಹಾಕಿ, ಸಾಮಾಜಿಕ ಅಂತರ ಕಾಪಾಡಿದ್ರೆ ಮಾತ್ರ ಕೊರೊನಾ ಸೋಂಕನ್ನ ಕಡಿಮೆ ಮಾಡಬಹುದು ಎಂದು ಸಿಎಂ...

ಮಂಡ್ಯದಲ್ಲಿ ಇಬ್ಬರು ಕೊರೊನಾ ವಾರಿಯರ್ಸ್ ಡಿಸ್ಚಾರ್ಜ್: ಜಿಲ್ಲಾಡಳಿತದಿಂದ ಗೌರವದ ಬೀಳ್ಕೊಡುಗೆ..

ಮಂಡ್ಯ: ಮಂಡ್ಯ ಜಿಲ್ಲೆಯಲ್ಲಿ ಇಬ್ಬರು ಕೊರೊನಾ ವಾರಿಯರ್ಸ್ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. ಕೆ.ಆರ್‌.ಪೇಟೆಯ ಮುಖ್ಯ ಪೇದೆ ಮತ್ತು ಮಳವಳ್ಳಿ CDPO ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. ಮಂಡ್ಯದ ಮಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇಬ್ಬರು ಕೊರೊನಾ ವಾರಿಯರ್ಸ್ ಸೇರಿ ೨೦ ಜನರು ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. https://youtu.be/Ld_zp4HPgdk ಇನ್ನು ಡಿಸ್ಚಾರ್ಜ್ ಆಗಿ ಹೋಗುವಾಗ ಕೊರೊನಾ ವಾರಿಯರ್ಸ್‌ಗೆ...

ಗ್ರಾಮಸ್ಥರಿಂದ ದಾರಿಗೆ ಬೇಲಿ, ಊರಿಗೆ ಬರಬೇಡಿ ಎಂದು ಮನವಿ

ಚಿತ್ರದುರ್ಗ : ಜಿಲ್ಲೆಯ ಹಿರಿಯೂರು ತಾಲೂಕಿನ, ಧರ್ಮಪುರ ರಸ್ತೆಯಲ್ಲಿರುವ ದೇವರಕೊಟ್ಟ ಗ್ರಾಮಸ್ಥರೂ ಕೊರೊನಾ ಭೀತಿಯಿಂದ, ತಮ್ಮೂರಿಗೆ ಬರುವ ಎಲ್ಲಾ ರಸ್ತೆಯನ್ನು ಬಂದ್ ಮಾಡಿದ್ದಾರೆ. ಊರಿಗೆ ಸಂಪರ್ಕ ಕಲ್ಪಿಸುವ ರಸ್ತೆಗೆ ಮುಳ್ಳಿನ ಬೇಲಿ ಹಾಕಿರುವ ಗ್ರಾಮಸ್ಥರು, ನಮ್ಮ ಊರಿಗೆ ಬರಬೇಡಿ. ಕೊರೋನಾ ಹರಡಬೇಡಿ ಎಂಬುದಾಗಿ ಜಾಗೃತಿ ಮೂಡಿಸುತ್ತಿದ್ದಾರೆ. ಹೌದು.. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ, ದೇವರಕೊಟ್ಟ...
- Advertisement -spot_img

Latest News

Hassan News: ತಾಳಿ ಕಟ್ಟುವ ಸಮಯದಲ್ಲಿ ಮದುವೆ ಬೇಡವೆಂದ ವಧು: ಪ್ರಿಯಕರನ ಜತೆ ವಿವಾಹ

Hassan News: ಮದುವೆ ಅಂದರೆ ಬರೀ ಒಂದು ಸಂಭ್ರಮದ ಕಾರ್ಯಕ್ರಮವಲ್ಲ. ಅದು ಆ ಮಕ್ಕಳನ್ನು ಹೆತ್ತ ಅಪ್ಪ ಅಮ್ಮನ ಹಲವು ವರ್ಷದ ಕನಸು. ಯಾರ ಬಳಿಯೂ...
- Advertisement -spot_img