ಮಂಡ್ಯ : ಬೆಳೆ ನಷ್ಟದ ಆತಂಕದಲ್ಲಿದ್ದ ರೈತರಿಂದ ಬೆಳೆ ಖರೀದಿಗೆ ಸಂಸದ ಡಿ.ಕೆ.ಸುರೇಶ್ ಮುಂದಾಗಿದ್ದಾರೆ. ಜಿಲ್ಲೆಯ ವಿವಿಧ ಭಾಗಗಳಲ್ಲಿ ರೈತರಿಂದ ತಮ್ಮದೆ ಟ್ರಸ್ಟ್ ಮೂಲಕ ಬೆಳೆ ಖರೀದಿಸುತ್ತಿದ್ದಾರೆ. ರೈತರಿಂದ ಖರೀದಿಸಿದ ಬೆಳೆಯನ್ನು ತಮ್ಮ ಕ್ಷೇತ್ರದಾದ್ಯಂತ ಬಡವರಿಗೆ ಡಿ.ಕೆ ಸುರೇಶ್ ಉಚಿತವಾಗಿ ವಿತರಣೆ ಮಾಡ್ತಿದ್ದಾರೆ. ಪಾಂಡವಪುರ, ನಾಗಮಂಗಲ, ಕೆ.ಆರ್.ಪೇಟೆ ಸೇರಿ ಹಲವು ಭಾಗದಲ್ಲಿ ವಿವಿಧ ಬೆಳೆ...
Political News: ಇಂದು ಸಿಎಂ ಡಿ.ಕೆ.ಶಿವಕುಮಾರ್ ಮಂಗಳೂರಿಗೆ ಭೇಟಿ ನೀಡಿದ್ದು, ಹಲವು ಯೋಜನೆಗಳನ್ನು ಘೋಷಿಸಿದ್ದಾರೆ. ಅದರಲ್ಲೂ ತುಳು ಭಾಷೆಯನ್ನು ರಾಜ್ಯದ 2ನೇ ಹೆಚ್ಚುವರಿ ಭಾಷೆಯನ್ನಾಗಿ ಘೋಷಿಸಿದ್ದಾರೆ.
ಕರಾವಳಿ...