Saturday, August 8, 2026

lockdwon effect

ರೈತರ ನೆರೆವಿಗೆ ನಿಂತ ಸಂಸದ ಡಿ.ಕೆ.ಬ್ರದರ್

ಮಂಡ್ಯ : ಬೆಳೆ ನಷ್ಟದ ಆತಂಕದಲ್ಲಿದ್ದ ರೈತರಿಂದ ಬೆಳೆ ಖರೀದಿಗೆ ಸಂಸದ ಡಿ.ಕೆ.ಸುರೇಶ್ ಮುಂದಾಗಿದ್ದಾರೆ. ಜಿಲ್ಲೆಯ ವಿವಿಧ ಭಾಗಗಳಲ್ಲಿ ರೈತರಿಂದ ತಮ್ಮದೆ ಟ್ರಸ್ಟ್ ಮೂಲಕ ಬೆಳೆ ಖರೀದಿಸುತ್ತಿದ್ದಾರೆ.  ರೈತರಿಂದ ಖರೀದಿಸಿದ ಬೆಳೆಯನ್ನು ತಮ್ಮ ಕ್ಷೇತ್ರದಾದ್ಯಂತ ಬಡವರಿಗೆ  ಡಿ.ಕೆ ಸುರೇಶ್ ಉಚಿತವಾಗಿ ವಿತರಣೆ ಮಾಡ್ತಿದ್ದಾರೆ.  ಪಾಂಡವಪುರ, ನಾಗಮಂಗಲ, ಕೆ.ಆರ್.ಪೇಟೆ ಸೇರಿ ಹಲವು ಭಾಗದಲ್ಲಿ ವಿವಿಧ ಬೆಳೆ...
- Advertisement -spot_img

Latest News

ಅರಣ್ಯ ಇಲಾಖೆ ಅಧಿಕಾರಿಗಳು ಜನರೊಂದಿಗೆ ಸೌಹಾರ್ದಯುತವಾಗಿ ನಡೆದುಕೊಳ್ಳಬೇಕು: ಶಾಸಕ ಶಿವರಾಮ ಹೆಬ್ಬಾರ್

Sirsi News: ಜನರ ಜೊತೆ ಅರಣ್ಯ ಇಲಾಖೆಯ ಅಧಿಕಾರಿಗಳು ಮಾನವೀಯತೆ ಹಾಗೂ ಸೌಜನ್ಯದಿಂದ ನಡೆದುಕೊಳ್ಳಬೇಕು. ಅಧಿಕಾರ ಎಂದರೆ ಜನರನ್ನು ಹೆದರಿಸುವುದಲ್ಲ, ಅವರ ಸಮಸ್ಯೆಗಳಿಗೆ ಸ್ಪಂದಿಸಿ ಪರಿಹಾರ...
- Advertisement -spot_img