ಬೆಳಗಾವಿ: ಪೊಲೀಸರ ನಿರ್ಲಕ್ಷ್ಯಕ್ಕೆ ಬಸನಗೌಡ ಪಾಟೀಲ್ ಎಂಬ ವ್ಯಕ್ತಿ ಬಲಿಯಾಗಿದ್ದಾರೆ. ಗಾಂಜಾ ಪ್ರಕರಣದಲ್ಲಿ ವಶಕ್ಕೆ ಪಡೆದು ಬೆಲ್ಲದ ಬಾಗೇವಾಡಿಗೆ ಪೊಲೀಸರು ಕರೆತರುತ್ತಿದ್ದರು. ದಾರಿ ಮಧ್ಯೆ ಕಾಕತಿ ಬಳಿ ಬಸನಗೌಡ ಪಾಟೀಲ್ ಆರೋಗ್ಯದಲ್ಲಿ ಏರುಪೇರಾಗಿತ್ತು. ನಂತರ ಕಾಕತಿಯ ಖಾಸಗಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಪ್ರಯಾಣ ಬೆಳೆಸಿ, ಬೆಳಗಾವಿ ಗ್ರಾಮಾಂತರ ಪೊಲೀಸ್ ಠಾಣೆಗೆ ಪೊಲೀಸರು ಕರೆ...
Mandya Political News: ಮಂಡ್ಯ ಜಿಲ್ಲೆಯ ಮಳವಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಹಾಲಿ ಕಾಂಗ್ರೆಸ್ ಶಾಸಕರಾದ ನರೇಂದ್ರ ಸ್ವಾಮಿ ಮತ್ತು ಮಾಜಿ ಶಾಸಕರಾದ ಅನ್ನದಾನಿ ನಡುವೆ ಜಿದ್ದಾಜಿದ್ದಿನ ವಾಕ್ಸಮರ...