Sunday, August 23, 2026

Lohitashwa

ಕನ್ನಡದ ಹಿರಿಯ ನಟ ಲೋಹಿತಾಶ್ವ ನಿಧನ

ಬೆಂಗಳೂರು: ಬಹು ಅಂಗಾಂತ ವೈಫಲ್ಯದಿಂದ ಬಳಲುತ್ತಿದ್ದ ಹಿರಿಯ ನಟ ಲೋಹಿತಾಶ್ವ(80) ವಿಧಿವಶರಾಗಿದ್ದಾರೆ. ಸಕ್ಕರೆ ಖಾಯಿಲೆ ಹಾಗೂ ರಕ್ತದೊತ್ತಡ ಸಮಸ್ಯೆಯಿಂದ ಬಳಲುತ್ತಿದ್ದ ಲೋಹಿತಾಶ್ವ ಅವರಿಗೆ ಕೆಲವು ತಿಂಗಳ ಹಿಂದೆ ಮೂತ್ರನಾಳದ ಸೋಂಕು ಕಾಣಿಸಿಕೊಂಡಿತ್ತು. ಕುಮಾರಸ್ವಾಮಿ ಲೇಔಟ್ ನಲ್ಲಿರುವ ಸಾಗರ್ ಅಪೋಲೋ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಇಂದು 11ರವರೆಗೆ ಪಾರ್ಥಿವ ಶರೀರದ ದರ್ಶನಕ್ಕೆ ಅವಕಾಶ ಕೊಟ್ಟು ನಂತರ ತುಮಕೂರು...
- Advertisement -spot_img

Latest News

Political News: ಶಾಂತವಾಗಿದ್ದ ಹುಬ್ಬಳ್ಳಿಯನ್ನು ಮತ್ತೆ ಕದಡುವ ಲಕ್ಷಣಗಳು ಕಂಡು ಬರುತ್ತಿವೆ: ಬಿ.ವೈ.ವಿಜಯೇಂದ್ರ

Political News: ಹುಬ್ಬಳ್ಳಿಯಲ್ಲಿ ಪುಷ್ಕರಣಿ ಕೇಸ್ ಮತ್ತು ದೇವಸ್ಥಾನದಲ್ಲಿ ಜಾಫರ್ ಎಂಬಾತ ಮೂತ್ರ ವಿಸರ್ಜನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ....
- Advertisement -spot_img