Friday, July 4, 2025

Lohitashwa

ಕನ್ನಡದ ಹಿರಿಯ ನಟ ಲೋಹಿತಾಶ್ವ ನಿಧನ

ಬೆಂಗಳೂರು: ಬಹು ಅಂಗಾಂತ ವೈಫಲ್ಯದಿಂದ ಬಳಲುತ್ತಿದ್ದ ಹಿರಿಯ ನಟ ಲೋಹಿತಾಶ್ವ(80) ವಿಧಿವಶರಾಗಿದ್ದಾರೆ. ಸಕ್ಕರೆ ಖಾಯಿಲೆ ಹಾಗೂ ರಕ್ತದೊತ್ತಡ ಸಮಸ್ಯೆಯಿಂದ ಬಳಲುತ್ತಿದ್ದ ಲೋಹಿತಾಶ್ವ ಅವರಿಗೆ ಕೆಲವು ತಿಂಗಳ ಹಿಂದೆ ಮೂತ್ರನಾಳದ ಸೋಂಕು ಕಾಣಿಸಿಕೊಂಡಿತ್ತು. ಕುಮಾರಸ್ವಾಮಿ ಲೇಔಟ್ ನಲ್ಲಿರುವ ಸಾಗರ್ ಅಪೋಲೋ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಇಂದು 11ರವರೆಗೆ ಪಾರ್ಥಿವ ಶರೀರದ ದರ್ಶನಕ್ಕೆ ಅವಕಾಶ ಕೊಟ್ಟು ನಂತರ ತುಮಕೂರು...
- Advertisement -spot_img

Latest News

ರಾಜ್ಯದ ಸಿಎಂ ಯಾರಾದರೆ ನನಗೇನು..? ಎಷ್ಟು ವರ್ಷ ಇದ್ದರೆ ನನಗೇನು..?: ಕೇಂದ್ರ ಸಚಿವ ಕುಮಾರಸ್ವಾಮಿ

Political News: ಮಂಡ್ಯದಲ್ಲಿಂದು ಮಾತನಾಡಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಸಿಎಂ ಸ್ಥಾನದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಸಿಎಂ ಸಿದ್ದರಾಮಯ್ಯ 5 ವರ್ಷ ನಾನೇ ಸಿಎಂ ಎಂದ ಬಗ್ಗೆ...
- Advertisement -spot_img