Saturday, September 12, 2026

lok nayak hospital

ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಯೋಗಕ್ಷೇಮ ವಿಚಾರಿಸಿದ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು ಭೂತಾನ್‌ ಪ್ರವಾಸ ಮುಗಿಸಿಕೊಂಡು ಹಿಂದಿರುಗಿದ್ದಾರೆ. ದಿಲ್ಲಿಗೆ ಬಂದಿಳಿದ ತಕ್ಷಣವೇ ವಿಮಾನ ನಿಲ್ದಾಣದಿಂದ ನೇರವಾಗಿ ಲೋಕ ನಾಯಕ್‌ ಆಸ್ಪತ್ರೆಗೆ ತೆರಳಿದ್ದಾರೆ. ದೆಹಲಿ ಕಾರು ಬಾಂಬ್‌ ಸ್ಪೋಟದಲ್ಲಿ ಗಾಯಗೊಂಡವರನ್ನು ಭೇಟಿ ಮಾಡಿದ್ದಾರೆ. ಯೋಗಕ್ಷೇಮ ವಿಚಾರಿಸಿ ಬೇಗ ಗುಣಮುಖರಾಗುವಂತೆ ಹಾರೈಸಿದರು. ಇದೇ ವೇಳೆ ದುಃಖತಪ್ತ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ನಾವು ನಿಮ್ಮ ಜೊತೆ ಇದ್ದೇವೆ ಎಂಬ...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img