ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2025-26ರ ವರ್ಷದ ಆರ್ಥಿಕ ಸಮೀಕ್ಷೆಯ ವರದಿಯನ್ನು ಲೋಕಸಭೆಯಲ್ಲಿ ಮಂಡಿಸಿದ್ದಾರೆ. ಮುಂದಿನ ಹಣಕಾಸು ವರ್ಷದಲ್ಲಿ ಭಾರತದ ಜಿಡಿಪಿ ಶೇಕಡ 6.8ರಿಂದ 7.2ಕ್ಕೆ ಹೆಚ್ಚಬಹುದು ಎಂದು ಈ ವರದಿಯಲ್ಲಿ ಅಂದಾಜಿಸಲಾಗಿದೆ. ಸ್ಥೂಲ ಆರ್ಥಿಕ ಮೂಲಭೂತ ಅಂಶಗಳು ಪ್ರಬಲವಾಗಿರುವುದು ಹಾಗೂ ಸರ್ಕಾರದ ಸುಧಾರಣಾ ಕ್ರಮಗಳು ದೇಶದ ಆರ್ಥಿಕ ವೇಗಕ್ಕೆ ಪುಷ್ಟಿ...
ಪ್ರತಿಭಟನೆಗಳು, ಗದ್ದಲ, ಸಭಾತ್ಯಾಗಗಳ ನಡುವೆ 2025ರ ಮುಂಗಾರು ಅಧಿವೇಶನ ಅಂತ್ಯಗೊಂಡಿದ್ದು, ಲೋಕಸಭೆ ಕಲಾಪವನ್ನು ಸ್ಪೀಕರ್ ಓಂ ಬಿರ್ಲಾ ಅವರು ಅನಿರ್ದಿಷ್ಟಾವಧಿಗೆ ಮುಂದೂಡಿದ್ದಾರೆ.
ಅಧಿವೇಶನದ ಕೊನೆಯ ದಿನವಾದ ಆಗಸ್ಟ್ 21ರಂದು, ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ಚರ್ಚೆ ನಡೆಯಬೇಕಾಗಿತ್ತು. ಆದರೆ ವಿರೋಧ ಪಕ್ಷಗಳ ನಿರಂತರ ಗದ್ದಲದ ಕಾರಣ ಮಧ್ಯಾಹ್ನ 12 ಗಂಟೆಗೆ ಕಲಾಪವನ್ನು ಮುಂದೂಡಲಾಗಿತ್ತು. ನಂತರ ಕಲಾಪವನ್ನು...
ಕರ್ನಾಟಕದಲ್ಲಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಬಗ್ಗೆ ಲೋಕಸಭೆಯಲ್ಲಿ ಸಹಕಾರ ಸಚಿವ ಅಮಿತ್ ಶಾ ಧ್ವನಿ ಎತ್ತಿದ್ದಾರೆ. ಲಿಖಿತ ರೂಪದಲ್ಲಿ ಸಂಘಗಳ ಸ್ಥಿತಿಗತಿಗಳ ಮತ್ತು ಬಹಳಷ್ಡು ಸಂಘಗಳು ಮುಚ್ಚಿರುವ ಬಗ್ಗೆ ಮಾಹಿತಿ ನೀಡಿದ್ದಾರೆ.
ಕರ್ನಾಟಕದಲ್ಲಿ ಈಗಾಗಲೇ 6,291 ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ದಿವಾಳಿಯಾಗಿದ್ದು, ಅವುಗಳನ್ನು ಮುಚ್ಚುವ ಪ್ರಕ್ರಿಯೆ ನಡೆದಿದೆ ಎಂದು ಅಮಿತ್...
ದೇಶದಲ್ಲಿ ಹಲವು ಪ್ರಮುಖ ಬದಲಾವಣೆಗೆ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮುಂದಾಗಿದ್ದು ಇದರಲ್ಲಿ ಒಂದು ದೇಶ ಒಂದು ಚುನಾವಣೆ ಮತ್ತು ವಕ್ಫ್ ಕಾಯ್ದೆ ತಿದ್ದುಪಡಿ ಸಾಕಷ್ಟು ಚರ್ಚೆಯಾದ ವಿಚಾರಗಳು. ರಾಷ್ಟ್ರಲ್ಲಿ ಏಕಕಾಲದಲ್ಲೇ ಲೋಕಸಭೆ ಮತ್ತು ರಾಜ್ಯಗಳ ವಿಧಾನಸಭೆ ಚುನಾವಣೆಯನ್ನು ನಡೆಸುವ ಉದ್ದೇಶಿಂದ ಒಂದು ರಾಷ್ಟ್ರ, ಒಂದು ಚುನಾವಣೆ ಮಸೂದೆಯನ್ನು ಕೇಂದ್ರ ಸರ್ಕಾರ ಪರಿಚಯಿಸಿದೆ....
ಆಡಳಿತ - ಪ್ರತಿಪಕ್ಷಗಳ ನಡುವೆ ಸೈದ್ಧಾಂತಿಕ ಹಾಗೂ ರಾಜಕೀಯ ಸಮರಕ್ಕೆ ನಡೀತಾನೆ ಇರುತ್ತೆ. ಅದೇ ರೀತಿ ಗುರುವಾರ ಹಿಂದೆಂದೂ ಕಂಡುಕೇಳರಿಯದ ಆಘಾತಕಾರಿ ಘಟನೆಗಳಿಗೆ ಸಂಸತ್ ಭವನ ಸಾಕ್ಷಿಯಾಗಿದೆ. ಹಾಗಾದರೆ ಏನಾಗಿತ್ತು ಅಂತಾ ನೊಡೊದಾದ್ರೆ.... ಬಿ.ಆರ್ ಅಂಬೇಡ್ಕರ್ ಗೆ ಅವಮಾನ ಮಾಡಿದ ಆರೋಪದ ಮೇಲೆ ಸಂಸತ್ ಭವನದೊಳಗೆ ವಿರೋಧ ಪಕ್ಷದ ಸಂಸದರು ಮತ್ತು ಬಿಜೆಪಿ ಸದಸ್ಯರ...
ಧಾರವಾಡ: ಲೋಕಸಭಾ ಚುನಾವಣೆಯ ಕುರಿತು ತಮ್ಮ ಅಭಿಪ್ರಾಯವನ್ನು ತಿಳಿಸಿದಂತಹ ಸಚಿವ ಸಂತೋಷ್ ಲಾಡ್ ಅವರು ಬಿಜೆಪೊಇ ಮತ್ತು ಕಾಂಗ್ರಸ್ ಮೈತ್ರಿ ವಿಚಾರ ಬಗ್ಗೆ ಬಹಳ ವ್ಯಂಗ್ಯವಾಗಿ ಮಾತನಾಡಿದ್ದಾರೆ. ಅದು ಅವರವರ ಪಕ್ಷದ ವಿಚಾರ ರಾಜಕೀಯ ಪಕ್ಷಗಳು ಆಗಾಗ ಮೈತ್ರಿ ಮಾಡಿಕೊಳ್ಳುತ್ತವೆ ಅದು ಆಯಾ ಪಕ್ಷಗಳ ನಿಲುವು ಕಳೆದ ಸಲ ನಾವೂ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿದ್ವಿ ...
ರಾಜ್ಯ ಸಿವಿಲ್ ಸೇವಾ ಹುದ್ದೆಗಳ ನೇರ ನೇಮಕಾತಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. 2027ರ ಡಿಸೆಂಬರ್ 31ರವರೆಗೆ ಹೊರಡಿಸುವ ಎಲ್ಲಾ ನೇಮಕಾತಿ ಅಧಿಸೂಚನೆಗಳಿಗೆ...