Wednesday, February 4, 2026

Lok Sabha lection

ಹುಟ್ಟುಹಬ್ಬದ ದಿನವೇ ಬಿಜೆಪಿ ಅಭ್ಯರ್ಥಿ ಅಣ್ಣಾ ಮಲೈಗೆ ಶಾಕ್: ಚುನಾವಣೆಯಲ್ಲಿ ಸೋಲು

Political News: ತಮಿಳುನಾಡಿನ ಕೊಯಮತ್ತೂರಿನಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದ ಅಣ್ಣೈ ಮಲೈ 17 ಸಾವಿರಗಳ ಮತಗಳ ಅಂತರದಿಂದ ಸೋಲನ್ನಪ್ಪಿದ್ದಾರೆ. ಇಂದು ಅಣ್ಮಾಮಲೈ ಹುಟ್ಟುಹಬ್ಬವಾಗಿದ್ದು, ಸಂಭ್ರಮದಿಂದಿರಬೇಕಾದ ಅಣ್ಣಾ ಮಲೈ, ಸೋಲನ್ನಪ್ಪಿ ಬೇಸರದಲ್ಲಿದ್ದಾರೆ. ಡಿಎಂಕೆ ಅಭ್ಯರ್ಥಿ ಗಣಪತಿ ರಾಜ್‌ಕುಮಾರ್ ವಿರುದ್ಧ ಅಣ್ಣಾಮಲೈ ಸೋಲನ್ನಪ್ಪಿದ್ದಾರೆ. ಇನ್ನು ಕೇರಳದ ತ್ರಿಶೂರಿನಲ್ಲಿ ಭಾರೀ ಅಚ್ಚರಿಯ ಫಲಿತಾಂಶ ಕಂಡುಬಂದಿದ್ದು, ಬಿಜೆಪಿ ಅಭ್ಯರ್ಥಿ ಸುರೇಶ್ ಗೋಪಿ ಗೆಲುವು ಸಾಧಿಸಿದ್ದಾರೆ....
- Advertisement -spot_img

Latest News

ನಿಮ್ಮ ಈ ಆರೋಪ ಬೌದ್ಧಿಕ ದಿವಾಳಿತನ ತೋರಿಸುತ್ತದೆ: ಬಿ.ಕೆ.ಹರಿಪ್ರಸಾದ್‌ಗೆ ಸುರೇಶ್ ಕುಮಾರ್ ತಿರುಗೇಟು

Political News: ಉತ್ತರಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿ ಜ್ಯೋತಿಷಿ ಕಮಲಾಕರ ಭಟ್ ಸುಚಿತ್ರಾ ಎಂಬುವರ ಜತೆ ಅನೈತಿಕ ಸಂಬಂಧವಿರಿಸಿದ್ದು, ಆ ಕೇಸ್‌ನಲ್ಲಿ ಓರ್ವ ವ್ಯಕ್ತಿಯ ಹತ್ಯೆಯೂ ನಡೆದಿದೆ. ಕಮಲಾಕರ್...
- Advertisement -spot_img