Sunday, August 30, 2026

Lok Yuktha

ಲಂಚ ಪಡೆಯುತ್ತಿದ್ದ ಬೆಸ್ಕಾಂ, ಕೆಐಎಡಿಬಿ ಅಧಿಕಾರಿಗಳು ಲೋಕಾಯುಕ್ತ ಬಲೆಗೆ

Bengaluru News: ಬೆಂಗಳೂರು: ವಿದ್ಯುತ್ ಸಂಪರ್ಕ ಬದಲಾವಣೆ ಮಾಡಲು ರೂ.7.50 ಲಕ್ಷ ಲಂಚ ಪಡೆಯುತ್ತಿದ್ದ ಆರೋಪದಡಿ ಬೆಸ್ಕಾಂ ಮುಖ್ಯ ಪ್ರಧಾನ ವ್ಯವಸ್ಥಾಪಕ ಎಂ.ಎಲ್. ನಾಗರಾಜ್ ಹಾಗೂ ಕಾರು ಚಾಲಕ ಮುರುಳಿಕೃಷ್ಣ ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ‘ಬೆಸ್ಕಾಂ ಕಾರ್ಯಾಚರಣೆ (ಎಲೆಕ್ಟ್ರಿಕಲ್) ವಿಭಾಗದ ಎಂ.ಎಲ್. ನಾಗರಾಜ್ ಪರವಾಗಿ ಚಾಲಕ ಮುರುಳಿಕೃಷ್ಣ ರೂ.7.50 ಲಕ್ಷ ಲಂಚ ಪಡೆಯುತ್ತಿದ್ದರು. ಅದೇ...

(ಕೆಐಎಡಿಬಿ) ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಮತ್ತು ಸಹಾಯಕ ಎಂಜಿನಿಯರ್ ಲೋಕಾಯುಕ್ತ ಬೆಲೆಗೆ

Bengaluru News: ಲಂಚ ಪಡೆಯುತ್ತಿದ್ದಾಗ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯ (ಕೆಐಎಡಿಬಿ) ಸಹಾಯಕ ಕಾರ್ಯಪಾಲಕ ಎಂಜಿನಿಯರ್ (ಎಇಇ) ಮತ್ತು ಸಹಾಯಕ ಎಂಜಿನಿಯರ್ (ಎಇ) ಅವರನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದಾರೆ. ನಿರ್ಮಾಣ ಹಂತದಲ್ಲಿರುವ ಕೈಗಾರಿಕಾ ಯೋಜನೆಗೆ ಅನುಮೋದನೆ ನೀಡಲು ಎಇಇ ನವೀನ್ ತೋಟಗಂಟಿ ಮತ್ತು ಎಇ ಮಲ್ಲಾಪುರ ಜಿಎಚ್ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಗುರುವಾರ 1.2...
- Advertisement -spot_img

Latest News

ಮತ್ತೆ ದುಬಾರಿಯಾಯ್ತು ಸಕ್ಕರೆ – ಬೆಲೆ ಏರಿಕೆಗೆ ಕಾರಣವೇನು?

ಭಾರತದಲ್ಲಿ ಕಳೆದ ಎರಡು ತಿಂಗಳಲ್ಲಿ ಸಕ್ಕರೆ ಬೆಲೆ ಏಕಾಏಕಿ ಶೇ. 40ರಷ್ಟು ಏರಿಕೆಯಾಗಿದ್ದು, ಗ್ರಾಹಕರ ಜೇಬಿಗೆ ಕತ್ತರಿ ಬಿದ್ದಿದೆ. ಜುಲೈ 20ರಿಂದ ಆಗಸ್ಟ್ 20ರ ನಡುವೆ...
- Advertisement -spot_img