Tuesday, May 12, 2026

Lokasabha Election

ಮೋದಿ ನೇಣು ಹಾಕಿಕೊಳ್ಳಲ್ಲ, ಪ್ರಮಾಣವಚನ ಸ್ವೀಕರಿಸ್ತಾರೆ- ಸಂಸದೆ ಶೋಭಾ ಕರಂದ್ಲಾಜೆ

ಕಲಬುರಗಿ: ರಮೇಶ್ ಜಾರಕಿಹೊಳಿಯವರಿಗೆ ಬಿಜೆಪಿ ಬುಲಾವ್ ಕೊಟ್ಟಿಲ್ಲ. ಕಾಂಗ್ರೆಸ್ ನ ಆಂತರಿಕ ಜಗಳವೇ ಅವರನ್ನ ಬೆಂಗಳೂರಿಗೆ ಬರುವಂತೆ ಮಾಡಿದೆ ಅಂತ ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಕಲಬುರಗಿಯಲ್ಲಿ ಮಾತನಾಡಿದ ಶೋಭಾ, ಮೊದಲು ಮೈತ್ರಿ ಸರ್ಕಾರದ ಬಗ್ಗೆ ಹರಿಹಾಯ್ದರು. ಜೆಡಿಎಸ್ ರಾಜ್ಯಾಧ್ಯ ವಿಶ್ವನಾಥ್, ಸಿದ್ದರಾಮಯ್ಯ ಬಗ್ಗೆ ಸತ್ಯವನ್ನೇ ಹೇಳಿದ್ದಾರೆ. ಎರಡೂ ಪಕ್ಷದವರು ಸತ್ಯದ ಪರಾಮರ್ಶೆ ಮಾಡಬೇಕು...

ಹೆಚ್ಚಾಗಿದೆಯಂತೆ ಬಿಜೆಪಿ ದಬ್ಬಾಳಿಕೆ- ಹು-ಧಾರವಾಡ ಉಸ್ತುವಾರಿ ಡಿಕೆಶಿಗೆ?

ಹುಬ್ಬಳ್ಳಿ: ಉಪಚುನಾವಣೆ ಬಳಿಕ ಸಚಿವ ಡಿಕೆಶಿಗೆ ಮತ್ತೆ ಜವಾಬ್ದಾರಿ ಕೊಡಬೇಕು. ಅದಿರಿಂದ ಉತ್ತರ ಕರ್ನಾಟಕ ಭಾಗದಲ್ಲಿ ಕಾಂಗ್ರೆಸ್ ಪಕ್ಷದ ಬಲವರ್ಧನೆಯಾಗಲಿದೆ ಅಂತ ಕೈ ಮುಖಂಡರು ವೇಣುಗೋಪಾಲ್ ಗೆ ಬೇಡಿಕೆಯಿಟ್ಟಿದ್ದಾರೆ. ಮೇ 19ರಂದು ನಡೆಯಲಿರೋ ಕುಂದಗೋಳ ಕ್ಷೇತ್ರದ ಉಪಚುನಾವಣೆ ತೀವ್ರ ಪೈಪೋಟಿಗೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಖಂಡರು , ಉತ್ತರ ಕರ್ನಾಟಕ ಭಾಗದಲ್ಲಿ ಪಕ್ಷ...

ಚಿಂಚೋಳಿಯಲ್ಲಿ ನಡೆದಿದೆ ಪ್ಯಾಕೇಜ್ ಡೀಲ್- ಜಾಧವ್ ರಾಜೀನಾಮೆಗೆ ಕಾರಣ ಇದೇನೇ- ಮಾಜಿ ಸಿಎಂ ಸಿದ್ದು

ಕಲಬುರಗಿ : ಕಾಂಗ್ರೆಸ್ ನಿಂದ ಉಮೇಶ್ ಜಾಧವ್ ಬಿಜೆಪಿಗೆ ಪಕ್ಷಾಂತರಗೊಂಡಿರೋದರ ಹಿಂದೆ ಡೀಲ್ ಗಳ ಸರಮಾಲೆಯೇ ಇದೆ ಅಂತ ಮಾಜಿ ಸಿಎಂ ಸಿದ್ದರಾಮಯ್ಯ ಟೀಕಿಸಿದ್ದಾರೆ. ಕಲಬುರಗಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ಉಮೇಶ್ ಜಾಧವ್ ಬಿಜೆಪಿಗೆ ಹೋಗಿದ್ದಕ್ಕೆ ಒಂದು ಡೀಲ್ ಮಾಡಿಕೊಂಡಿದ್ದಾರೆ. ರಾಜೀನಾಮೆ ಕೊಡೋದಕ್ಕೆ ಒಂದು ಡೀಲ್, ಖರ್ಗೆ ವಿರುದ್ಧ ಕಲಬುರಗಿಯಲ್ಲಿ ನಿಲ್ಲೋದಕ್ಕೆ ಒಂದು ಡೀಲ್, ಬೈ ಎಲೆಕ್ಷನ್...
- Advertisement -spot_img

Latest News

ನಮ್ಮೂರ ಐಪಿಎಲ್ ಸೀಸನ್ 2 ಚಾಂಪಿಯನ್ಸ್: ಇ-3 ಪ್ಯಾಂಥರ್ಸ್ ವಿಜಯೋತ್ಸವ!

ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಮೂರು ದಿನಗಳ ಕಾಲ ನಡೆದ ‘ನಮ್ಮೂರ ಐಪಿಎಲ್’ ಸೀಸನ್–2 ಕ್ರಿಕೆಟ್ ಲೀಗ್ ಭರ್ಜರಿ ಯಶಸ್ಸಿನೊಂದಿಗೆ ಅಂತ್ಯಗೊಂಡಿತು. ರಾಜರಾಜೇಶ್ವರಿ ನಗರ ಕ್ರೀಡೆ ಮತ್ತು...
- Advertisement -spot_img