Friday, August 28, 2026

Lokayukta court

ಲಂಚದ ಕೇಸ್ನಲ್ಲಿ ಶಿವಣ್ಣ ಅಂದರ್!

ಪೊಲೀಸ್ ಠಾಣೆಗಳಲ್ಲಿ ಭ್ರಷ್ಟಾಚಾರವನ್ನು ಕೆಲವರು ತಮ್ಮ ಕರ್ತವ್ಯದ ಭಾಗವೆಂದೇ ಭಾವಿಸಿಕೊಂಡಿದ್ದಾರೆ. ದುಡ್ಡು ಪಡೆದು ಕೆಲಸ ಮಾಡುವ ಪೊಲೀಸರ ಸೇವೆ ಜನರಿಗೆ ಬೇಕಿಲ್ಲ ಎಂದು ಲೋಕಾಯುಕ್ತ ವಿಶೇಷ ನ್ಯಾಯಾಲಯ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಲಂಚ ಸ್ವೀಕಾರದ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಬಂಧಿತರಾಗಿ ಜೈಲು ಸೇರಿರುವ ಇಬ್ಬರು ಪೊಲೀಸ್ ಅಧಿಕಾರಿಗಳಿಗೆ ಜಾಮೀನು ನಿರಾಕರಿಸಿರುವ ಲೋಕಾಯುಕ್ತ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ...
- Advertisement -spot_img

Latest News

ಬೆಳೆ ಕೈಕೊಟ್ಟ ಬಳಿಕ ಮೋಡ ಬಿತ್ತನೆ ಮಾಡಿದರೆ ಏನು ಪ್ರಯೋಜನ?: ಸರ್ಕಾರದ ನಿರ್ಧಾರಕ್ಕೆ ರೈತರ ಆಕ್ರೋಶ

Hubli News: ಮಳೆಯ ಕೊರತೆಯಿಂದ ಈಗಾಗಲೇ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಸಂದರ್ಭದಲ್ಲಿ ಸರ್ಕಾರ ಕೃತಕ ಮಳೆಗಾಗಿ ಮೋಡ ಬಿತ್ತನೆಗೆ ಮುಂದಾಗಿದೆ. ಆದರೆ ಸರ್ಕಾರದ ಈ...
- Advertisement -spot_img