Tuesday, September 15, 2026

Lokayukta police operation

ಶಾಲಾ ಕಾಮಗಾರಿ ಬಿಲ್‌ಗೆ ಲಂಚ ಬೇಡಿಕೆ, ಲೋಕಾಯುಕ್ತ ಬಲೆಗೆ ಇಂಜಿನಿಯರ್‌ಗಳು!

ಲಂಚ ಪಡೆಯುವಾಗ ತಿಪಟೂರು ಜಿಲ್ಲಾಪಂಚಾಯ್ತಿ ಇಬ್ಬರು ಇಂಜಿನಿಯರ್ ಗಳು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. 47500 ರೂ ಲಂಚ ಪಡೆಯುವಾಗ ತಿಪಟೂರು AEE ಸ್ವಾಮಿ ಬಿ.ಸಿ, ಸಹಾಯಕ ಇಂಜಿನಿಯರ್ ಸುಹಾಸ್ ಮತ್ತು ಕಂಪ್ಯೂಟರ್ ಆಪರೇಟರ್ ಹರೀಶ್ ಸಿಕ್ಕಿಹಾಕಿಕೊಂಡಿದ್ದಾರೆ. ತಿಪಟೂರು ತಾಲ್ಲೂಕಿನ ಪಂಚಾಯತ್ ರಾಜ್ ಉಪವಿಭಾಗದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಆಗಿ ಕೆಲಸನಿರ್ವಹಿಸುತ್ತಿದ್ದ ಸ್ವಾಮಿ ಬಿ.ಸಿ ರವರು ಹಾಗೂ...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img