Sunday, September 20, 2026

lokayukta police

ಲಂಚದ ಕೇಸ್ನಲ್ಲಿ ಶಿವಣ್ಣ ಅಂದರ್!

ಪೊಲೀಸ್ ಠಾಣೆಗಳಲ್ಲಿ ಭ್ರಷ್ಟಾಚಾರವನ್ನು ಕೆಲವರು ತಮ್ಮ ಕರ್ತವ್ಯದ ಭಾಗವೆಂದೇ ಭಾವಿಸಿಕೊಂಡಿದ್ದಾರೆ. ದುಡ್ಡು ಪಡೆದು ಕೆಲಸ ಮಾಡುವ ಪೊಲೀಸರ ಸೇವೆ ಜನರಿಗೆ ಬೇಕಿಲ್ಲ ಎಂದು ಲೋಕಾಯುಕ್ತ ವಿಶೇಷ ನ್ಯಾಯಾಲಯ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಲಂಚ ಸ್ವೀಕಾರದ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಬಂಧಿತರಾಗಿ ಜೈಲು ಸೇರಿರುವ ಇಬ್ಬರು ಪೊಲೀಸ್ ಅಧಿಕಾರಿಗಳಿಗೆ ಜಾಮೀನು ನಿರಾಕರಿಸಿರುವ ಲೋಕಾಯುಕ್ತ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ...

₹2 ಲಕ್ಷಕ್ಕೆ ಲಂಚದ ಬೇಡಿಕೆ ಇಟ್ಟಿದ್ದ PSI ರೆಡ್‌ಹ್ಯಾಂಡ್ ಅರೆಸ್ಟ್!

ಚಿಕ್ಕಜಾಲ ಪೊಲೀಸ್ ಠಾಣೆಯ ಸಬ್‌ ಇನ್‌ಸ್ಪೆಕ್ಟರ್ ಒಬ್ಬರು ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿರುವ ಘಟನೆ ವರದಿಯಾಗಿದೆ. ಪ್ರಕರಣ ಸಂಬಂಧ ಬಿ ರಿಪೋರ್ಟ್ ಸಲ್ಲಿಸುವುದಾಗಿ ಹೇಳಿ ₹2 ಲಕ್ಷ ಲಂಚ ಪಡೆಯುತ್ತಿದ್ದ ವೇಳೆ ಚಿಕ್ಕಜಾಲ ಪೊಲೀಸ್ ಠಾಣೆಯ PSI ಶಿವಣ್ಣ ಅವರನ್ನು ಲೋಕಾಯುಕ್ತ ಪೊಲೀಸರು ರೆಡ್ ಹ್ಯಾಂಡ್ ಆಗಿ ಬಂಧಿಸಿದ್ದಾರೆ. ಲೋಕಾಯುಕ್ತ ಪೊಲೀಸರ...

ಮದುವೆ ಗೆ ಹೋಗ್ತಿದ್ದ ಪ್ರೊಫೆಸರ್ ಮನೆ ಮೇಲೆ ಲೋಕಾಯುಕ್ತ ದಾಳಿ!

ಧಾರವಾಡ : ರಾಜ್ಯಾದ್ಯಂತ ಇಂದು 11 ಕಡೆ ಲೋಕಾಯುಕ್ತ ಅಧಿಕಾರಿಗಳಿಂದ ದಾಳಿ ನಡೆದಿದೆ. ಅದರಲ್ಲಿ ಧಾರವಾಡ ಜಿಲ್ಲೆಯಲ್ಲೂ ಕೂಡ ನಡೆದಿದೆ. ತನ್ನ ಸಹೋದರನ ಮಗನ ಮದುವೆಗೆ ಹೊರಟಿದ್ದ ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದ ಪ್ರೊಫೆಸರ್ ಸುಭಾಷಚಂದ್ರ ನಾಟಿಕರ್ ಅವರಿಗೆ ಲೋಕಾಯುಕ್ತ ಪೊಲೀಸರು ಬೆಳ್ಳಂಬೆಳಿಗ್ಗೆ ಶಾಕ್ ನೀಡಿದ್ದಾರೆ. ನಾಟಿಕರ್ ಅವರು ಕರ್ನಾಟಕ ವಿಶ್ವವಿದ್ಯಾಲಯದ ಸಮಾಜಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಹಾಗೂ...

ಲೋಕಾ ತನಿಖೆಯಲ್ಲಿ BSYಗೆ ಕ್ಲೀನ್‌ಚಿಟ್

ಬಿಡಿಎ ಕಿಕ್‌ಬ್ಯಾಕ್‌ ಪ್ರಕರಣ ಸಂಬಂಧ, ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಫ್ಯಾಮಿಲಿಗೆ ಬಿಗ್ ರಿಲೀಫ್ ಸಿಕ್ಕಿದೆ. 12 ಕೋಟಿ ರೂಪಾಯಿ ಕಿಕ್ ಬ್ಯಾಕ್ ಪಡೆದ ಕೇಸ್‌ ಸಂಬಂಧ, ಬಿಎಸ್‌ವೈ, ಪುತ್ರ ಬಿ.ವೈ. ವಿಜಯೇಂದ್ರ, ಕುಟುಂಬ ಸದಸ್ಯರು ಹಾಗೂ ಉಚ್ಚಾಟಿತ ಬಿಜೆಪಿ ಶಾಸಕ ಎಸ್‌.ಟಿ. ಸೋಮಶೇಖರ್‌ಗೆ, ಲೋಕಾಯುಕ್ತ ಪೊಲೀಸರು ಕ್ಲೀನ್‌ಚಿಟ್ ನೀಡಿದ್ದಾರೆ. ಲಂಚ ಸ್ವೀಕಾರ ಆರೋಪಕ್ಕೆ ಸಾಕ್ಷ್ಯಾಧಾರಗಳ ಕೊರತೆ...
- Advertisement -spot_img

Latest News

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ – ಸೆ.24ರವರೆಗೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

ಕರ್ನಾಟಕದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆಯಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ...
- Advertisement -spot_img